11
April, 2026

A News 365Times Venture

11
Saturday
April, 2026

A News 365Times Venture

ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಜುಲೈ,23,2025 (www.justkannada.in): ಡಿಸೆಂಬರ್ ವೇಳೆಗೆ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂಬ  ಬಸವರಾಜು ಶಿವಗಂಗಾ ಪರೋಕ್ಷ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುತ್ತಿದ್ದೇವೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಈ ವಿಷಯದ ಬಗ್ಗೆ ನಮ್ಮ ವರಿಷ್ಠರು ಈಗಾಗಲೇ ಮಾತಾಡಿದ್ದಾರ ತುಟಿಕ್ ಪಿಟಿಕ್ ಎನ್ನಬಾರದು ಎಂದು ಹೈಕಮಾಂಡ್ ಹೇಳಿದೆ.  ಕೊಟ್ಟ ಮಾತಿನಂತೆ ನಾವು ಒಳ್ಳೆಯ ಆಡಳಿತ ಕೊಡುತ್ತಿದ್ದೇವೆ. ಈ ಬಗ್ಗೆ ಪ್ರಸ್ತಾಪ ಬರುವ ಅವಶ್ಯಕತೆ ಇಲ್ಲ ಬಸವರಾಜು ಶಿವಗಂಗ ಹೇಳಿಕೆ ಬಗ್ಗೆ ಹೈಕಮಾಂಡ್ ಗಮನದಲ್ಲಿದೆ.  ಹೈಕಮಾಂಡ್ ನವರೇ ನೋಡಿಕೊಳ್ತಾರೆ ಎಂದರು.vtu

Key words: No need, change, CM, Minister, Ishwar Khandre

The post ರಾಜ್ಯದಲ್ಲಿ ಒಳ್ಳೆಯ ಆಡಳಿತ : ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪದ ಅವಶ್ಯಕತೆ ಇಲ್ಲ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ, ರಕ್ಷಣೆ

ಕೊಡಗು,ಏಪ್ರಿಲ್,11,2026 (www.justkannada.in):  ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ...

ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

ಬೆಂಗಳೂರು,ಏಪ್ರಿಲ್,11,2026 (www.justkannada.in):  ಹೆಚ್.ಡಿ. ಕುಮಾರಸ್ವಾಮಿ ಅವರು  ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ...

ಕಾಂಗ್ರೆಸ್ ಮುಖಂಡನ ಹತ್ಯೆ: ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ,ಏಪ್ರಿಲ್,11,2026 (www.justkannada.in):  ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರ ಹತ್ಯೆಯಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ...

BBMP ಹೆಸರು ಬದಲಿಸಿ GBA ಮಾಡಿದ್ದೇ ಕಾಂಗ್ರೆಸ್ ಸಾಧನೆ- ನಿಖಿಲ್ ಕುಮಾರಸ್ವಾಮಿ ಕಿಡಿ

ಬೆಂಗಳೂರು,ಏಪ್ರಿಲ್,11,2026 (www.justkannada.in):  ಬಿಬಿಎಂಪಿ ಹೆಸರು ಬದಲಿಸಿ ಜಿಬಿಎ ಮಾಡಿದ್ದೇ ಕಾಂಗ್ರೆಸ್ ಸಾಧನೆ...