10
May, 2026

A News 365Times Venture

10
Sunday
May, 2026

A News 365Times Venture

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್

Date:

ಬೆಳಗಾವಿ,ಏಪ್ರಿಲ್,25,2026 (www.justkannada.in): ‘ರಾಜ್ಯದಲ್ಲಿ  ಸಿಎಂ ಕುರ್ಚಿ ಖಾಲಿ ಇಲ್ಲ. ‘ಅಧಿಕಾರ ಹಂಚಿಕೆ ವಿಚಾರವಾಗಿ ಏನು ಮಾತುಕತೆ ಆಗಿದೆ ಎಂಬುದು ಗೊತ್ತಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದೂ ತಪ್ಪಲ್ಲ‌. ಆದರೆ ಸಿಎಂ ಕುರ್ಚಿ ಖಾಲಿ ಇಲ್ಲ.  ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೋ ನೋಡೋಣ ಎಂದರು.

‘ಸಚಿವ ಸಂಪುಟ ಪುನಾರಚನೆ ವೇಳೆ ಅರ್ಧದಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವಂತೆ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಇದು ಕೆಲವರ ಅಭಿಪ್ರಾಯವಾಗಿದೆ. ನಾನು ನನ್ನ ಅಭಿಪ್ರಾಯ ತಿಳಿಸುತ್ತೇನೆ. ಆದರೆ ಈ ಬಗ್ಗೆ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ’ ಎಂದರು.

Key words: CM Change, state , Minister, K. Venkatesh

The post ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ- ಸಚಿವ ಕೆ.ವೆಂಕಟೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...