27
August, 2026

A News 365Times Venture

27
Thursday
August, 2026

A News 365Times Venture

ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ

Date:

ಬೆಳಗಾವಿ,ಜೂನ್,23,2025 (www.justkannada.in):  ವಸತಿ ಯೋಜನೆಯಡಿ ಮನೆ ಹಂಚಿಕೆಗೆ ಹಣ ಪಡೆಯಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಅಸಮಾಧಾನ  ವ್ಯಕ್ತಪಡಿಸಿರುವ ಬೆನ್ನಲ್ಲೆ ಇದೀಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಸರ್ಕಾರದ ವಿರುದ್ದ ಸಿಡಿದಿದ್ದಾರೆ.

ಹೌದು ಶಾಸಕ ರಾಜೂಕಾಗೆ ಅವರು ರಾಜ್ಯ ಸರ್ಕಾರದ ವಿರುದ್ದ ತಮ್ಮ ಅಸಮಾಧಾನ ತೋರ್ಪಡಿಸಿದ್ದಾರೆ.  ಬಿ.ಆರ್ ಪಾಟೀಲ್ ಆಡಿಯೋ ನಿಜ. ಅವರು ಹೇಳಿರುವುದು  ಸತ್ಯ. ನನಗೂ ಸಾಕಷ್ಟು ನೋವಾಗಿದೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ.  ಅನುದಾನ ನೀಡಲಾಗಿದೆ.  ಆದರೆ ಎರಡು ವರ್ಷಗಳಿಂದ ವರ್ಕ್ ಆರ್ಡರ್ ಆಗಿಲ್ಲ.

ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ.  ನಾನು ರಾಜೀನಾಮೆ ನೀಡುವ ಮನಸ್ಥಿತಿಗೆ ಬಂದಿದ್ದೇನೆ. ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ ಎಂದು ರಾಜೂಕಾಗೆ ಹೇಳಿದ್ದಾರೆ.vtu

Key words: state, administrative, system , complete, failure, Congress, MLA

The post ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ: ನಾನು ರಾಜೀನಾಮೆ ಕೊಟ್ಟರೂ ಅಚ್ಚರಿಯಿಲ್ಲ- ಸಿಡಿದ ಮತ್ತೊಬ್ಬ ‘ಕೈ’ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ...

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ....

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ...