1
May, 2026

A News 365Times Venture

1
Friday
May, 2026

A News 365Times Venture

ರಾಜ್ಯಾದ್ಯಂತ ಅನಿರ್ದಿಷ್ಟಾವಧಿ  ಲಾರಿ ಮುಷ್ಕರ:  ಸಭೆ ಕರೆದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ರಾಜ್ಯಸರ್ಕಾರ ಏರಿಕೆ ಮಾಡಿರುವ ಡೀಸೆಲ್ ಬೆಲೆಯನ್ನ ಇಳಿಕೆ ಮಾಡುವಂತೆ ಆಗ್ರಹಿಸಿ  ಲಾರಿ ಮಾಲೀಕರ ಸಂಘ  ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು ಮಧ್ಯರಾತ್ರಿಯಿಂದಲೇ ಲಾರಿಗಳ ಸಂಚಾರ ಬಂದ್ ಆಗಿದೆ.

ರಾಜ್ಯಾದ್ಯಂತ ಲಾರಿಗಳು ಗೂಡ್ಸ್ ಗಾಡಿಗಳು  ರಸ್ತೆಗೆ ಇಳಿಯದೆ ನಿಂತಲ್ಲೆ ನಿಂತಿವೆ. ಬೆಂಗಳೂರಿನ ಯಶವಂತಪುರದ ದೇವರಾಜ್ ಅರಸು ಟ್ರಕ್ ಟರ್ಮಿನಲ್  ನೂರಾರು ಲಾರಿ ಗೂಡ್ಸ್ ವಾಹನಗಳು  ಮಧ್ಯರಾತ್ರಿಯಿಂದಲೇ ಸಂಚಾರ  ಬಂದ್ ಮಾಡಿದ್ದು ನಿಂತಲ್ಲೆ ನಿಂತಿವೆ.

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ  ರಾಮಾಪುರ ಗಡಿಯಲ್ಲಿ ಬಂದ್ ಮಾಡಲಾಗಿದ್ದು,   ಮುಷ್ಕರ ವಾಪಸ್ ಪಡೆಯಲ್ಲ ಡೀಸೆಲ್ ದರ ಇಳಿಸುವವರೆಗೂ ಮುಷ್ಕರ ಹಿಂಪಡಯಲ್ಲ ಎಂದು ಲಾರಿ ಮಾಲೀಕರ ಸಂಘ ತಿಳಿಸಿದೆ.

ಲಾರಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಮಧ್ಯಾಹ್ನ 1ಗಂಟೆಗೆ ಶಾಂತಿನಗರದ ಕೆಎಸ್ ಆರ್ ಟಿಸಿ  ಕಚೇರಿಯಲ್ಲಿ ಸಭೆ ಕರೆದಿದ್ದು ಚರ್ಚೆ ನಡೆಸಲಿದ್ದಾರೆ.

Key words: lorry strike, Minister,  Ramalinga Reddy, meeting

The post ರಾಜ್ಯಾದ್ಯಂತ ಅನಿರ್ದಿಷ್ಟಾವಧಿ  ಲಾರಿ ಮುಷ್ಕರ:  ಸಭೆ ಕರೆದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...

ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ

ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್...

ಮೈಸೂರು: ಬೌರಿಂಗ್ ಅವಘಡ ಎಚ್ಚರಿಕೆ ಗಂಟೆ – ಕೆ.ವಿ. ಮಲ್ಲೇಶ್

ಮೈಸೂರು,ಏಪ್ರಿಲ್,30,2026 (www.justkannada.in):  ಬೆಂಗಳೂರಿನ ಬೌರಿಂಗ್ ಕಾಂಪೌಂಡ್ ಕಟ್ಟಡ ಕುಸಿದು 7 ಮಂದಿ...