5
March, 2026

A News 365Times Venture

5
Thursday
March, 2026

A News 365Times Venture

ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ

Date:

ಹಾಸನ,ಜೂನ್,21,2025 (www.justkannada.in): ರಾಜ್ಯ  ಕಾಂಗ್ರೆಸ್ ನಾಯಕರು ಹೈಕಮಾಂಡ್ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಬಳಿಕ ಜಾತಿ ಗಣತಿ ಮರು ಸರ್ವೇಗೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದರು.

ಹಾಸನದ ಹಳೇಬೀಡಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ, ಜಾತಿಗಣತಿ ವರದಿ ಮೊದಲೇ ತಿರಸ್ಕಾರ ಮಾಡಿ ಎಂದು ಹೇಳಿದ್ದೆ.  ರಾಹುಲ್  ಗಾಂಧಿ ಹೇಳಿದ ಬಳಿಕ ಮರು ಸರ್ವೇಗೆ ಮುಂದಾಗಿದ್ದಾರೆ.  ಈ ಮೂಲಕ ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದಾರೆ. ಸಿಎಂ ಹಾಗೂ ಸಚಿವರಿಗೆ ನಾನು ಉಳಿದರೆ ಸಾಕು ಎನ್ನುವಂತಾಗಿದೆ ಇಲ್ಲಿಂದ ಹೋಗಿ ಬರುವುದರೊಳಗೆ ಮಾಜಿ ಆಗ್ತಿನೇನೋ ಎಂಬ ಭಯವಿದೆ ಎಂದು ಲೇವಡಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅನುಭವಿ ಎಂದು ಅಪಾರ ಗೌರವವಿತ್ತು. ಎಲ್ಲದಕ್ಕೂ ಕೊಡಲಿ ಪೆಟ್ಟು ಕೊಡ್ತಾ ಇದ್ದೀರಿ. ಸಿದ್ದರಾಮಯ್ಯನವರೇ ಸಾಯುವವರೆಗೂ ಸಿಎಂ ಆಗಿರಲು ಸಾಧ್ಯವಿಲ್ಲ.  ಇನ್ನು ಎಷ್ಟು ದಿನ ರಾಜ್ಯದ ಜನರನ್ನ ವಂಚಿಸುತ್ತೀರಿ. ಕೆಲ ಬಾಲಗೊಂಚಿಗಳಿಗೆ ಕಡಿವಾಣ ಹಾಕದಿದ್ರೆ ಉಳಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಎಚ್ಚರಿಸಿದರು.vtu

Key words: State ,Congress, leaders,high command, puppets, Union Minister, V. Somanna.

The post ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...