7
March, 2026

A News 365Times Venture

7
Saturday
March, 2026

A News 365Times Venture

ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರುಗಿ,ಜೂನ್,24,2025 (www.justkannada.in): ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ. ಕೇಂದ್ರದ ಆರ್ಥಿಕ ನೀತಿಯಿಂದ ಹೀಗಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಯಾವುದೇ ಸರ್ಕಾರದ ಬಜೆಟ್ ಮುಚ್ಚುಮರೆ ಇರುವುದಿಲ್ಲ. ಲಾಭ ಖರ್ಚು ನಷ್ಟ ಎಲ್ಲವನ್ನೂ ಪಾರದರ್ಶಕವಾಗಿ ಇಡಲಾಗಿದೆ.  ಆದರೆ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಗ್ಯಾರಂಟಿಗಾಗಿ 58 ಸಾವಿರ ಕೋಟಿ ರೂ ಖರ್ಚು ಮಾಡಲಾಗಿದೆ. ಒಂದಂತೂ  ಸತ್ಯ ಕೇಂದ್ರದ ಆರ್ಥಿಕ ನೀತಿಯಿಂದ ಪರಿಸ್ಥಿತಿ ಹೀಗಾಗಿದೆ.  ಮೇಕ್ ಇನ್ ಇಂಡಿಯಾ ಡಿಜಿಟಲ್ ಇಂಡಿಯಾ ಸ್ಥಿತಿ ಏನಾಗಿದೆ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಸ್ಕೀಂಗಳಿಂದ ನಷ್ಟವಿಲ್ಲ. ಜನರಿಗೆ ಉಪಯೋಗವಾಗುತ್ತಿದೆ. ಜಿಎಸ್ ಟಿ ಸೇರಿ ರಾಜ್ಯಕ್ಕೆ ಬರಬೇಕಾದ ಅನುದಾನದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.vtu

Key words:  state government, no financial distress, Minister, Priyank Kharge

The post ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂರಿಂದ ಒಳ್ಳೆಯ ಬಜೆಟ್: ಕೇಂದ್ರ ಸಹಕಾರ ನೀಡುತ್ತಿಲ್ಲ- ಸಚಿವ ಎನ್.ಎಸ್ ಬೋಸರಾಜು

ಕಲಬುರುಗಿ,ಮಾರ್ಚ್,7,2026 (www.justkannada.in): ನಿನ್ನೆ ಸಿಎಂ ಸಿದ್ದರಾಮಯ್ಯ 2026-27ನೇ ಸಾಲಿನ ರಾಜ್ಯ ಬಜೆಟ್...

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....