4
July, 2026

A News 365Times Venture

4
Saturday
July, 2026

A News 365Times Venture

ರಾಜ್ಯ ಸರ್ಕಾರ ಅಕ್ರಮ ಮತದಾರರ ಪಟ್ಟಿ ರಚನೆಗೆ ಮುಂದಾಗಿದೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

ಬೆಂಗಳೂರು,ಜುಲೈ,3,2026 (www.justkannada.in):  ಕಲ್ಯಾಣ ಮಂಟಪ , ಒಂದೇ ಮನೆಯಲ್ಲಿ ಕೂತು ಎಸ್ ಐಆರ್ ಅರ್ಜಿ ಭರ್ತಿ ಮಾಡುತ್ತಿರುವ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ಅವರು,   ರಾಜ್ಯ ಸರ್ಕಾರ ಅಕ್ರಮ ಮತದಾರರ ಪಟ್ಟಿ ರಚನೆಗೆ ಮುಂದಾಗಿದೆ. ಬಿಎಲ್ ಒಗಳನ್ನು ರಾಜ್ಯ ಸರ್ಕಾರ ಕೂಡಿ ಹಾಕುತ್ತಿದೆ ಅಕ್ರಮವಾಗಿ ಮತದಾರರನ್ನ ಸೇರಿಸುತ್ತಿದೆ. ರಾಹಯಲ್ ತೃಪ್ತಿ ಪಡಿಸಲು ಈ ಗೊಂದಲ ಸೃಷ್ಠಿ  ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮತಪಟ್ಟಿ ಪರಿಷ್ಕರಣೆಯಲ್ಲಿ ಅಧಿಕಾರಿಗಳು ಯಡವಟ್ಟು ಮಾಡುತ್ತಿದ್ದಾರೆ. ಅಕ್ರಮ  ಬಾಂಗ್ಲಾ ವಲಸಿಗರ ಒಳಗೆ ಬಿಟ್ಟಿದ್ದಾರೆ.  ಸರ್ಕಾರದ ತಾಳಕ್ಕೆ ಬಿಎಲ್ ಒಗಳು ಕುಣಿಯುತ್ತಿದ್ದಾರೆ. ಹೀಗಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ 2 ಪತ್ರ ಬರೆದಿದ್ದೀನಿ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

Key words:  State government, creating, illegal voters list, Union Minister, Shobha Karandlaje

The post ರಾಜ್ಯ ಸರ್ಕಾರ ಅಕ್ರಮ ಮತದಾರರ ಪಟ್ಟಿ ರಚನೆಗೆ ಮುಂದಾಗಿದೆ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ತಮ್ಮ ಮನೆಯಿಂದಲೇ SIR ಅಕ್ರಮ ಆರಂಭಿಸಿದ್ದಾರೆ.- ಕೇಂದ್ರ ಸಚಿವ ಹೆಚ್ ಡಿಕೆ ಗಂಭೀರ ಆರೋಪ

ಬೆಂಗಳೂರು,ಜುಲೈ,3,2026 (www.justkannada.in):  ಸಿಎಂ ಡಿಕೆ ಶಿವಕುಮಾರ್ ತಮ್ಮ ಮನೆಯಿಂದಲೇ ಎಸ್ ಐಆರ್...

ಬಿಎಲ್ ಒಗಳು ಮನೆ ಮನೆಗೆ ಹೋಗಿ ಅರ್ಜಿ ವಿತರಣೆ  ಮಾಡಿ- ರಾಜ್ಯ ಮುಖ್ಯ ಚುನಾವಣಾ ಆಯುಕ್ತರ ಖಡಕ್ ಸೂಚನೆ

ಬೆಂಗಳೂರು,ಜುಲೈ,3,2026 (www.justkannada.in): ಮನೆ ಮನೆಗೆ ಬಿಎಲ್ ಒಗಳು ಭೇಟಿ ನೀಡದೇ ಕಲ್ಯಾಣ...

ಪೋಕ್ಸೋ ಕೇಸ್ ಆರೋಪಿ ಎಸ್ಕೇಪ್: ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಕಲಬುರಗಿ,ಜುಲೈ,3,2026 (www.justkannada.in): ಪೋಕ್ಸೊ ಪ್ರಕರಣದ ಆರೋಪಿ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ...

ಕೊಡಗಿನಲ್ಲಿ ಮಾನವ–ಆನೆ ಸಂಘರ್ಷ ನಿವಾರಣೆ: ಸಂಸದ ಯದುವೀರ್ ಮನವಿಗೆ ಕೇಂದ್ರದಿಂದ ಸ್ಪಂದನೆ

ಮೈಸೂರು, ಜುಲೈ,3, 2026 (www.justkannada.in): ಕೊಡಗು ಜಿಲ್ಲೆಯಲ್ಲಿನ ಮಾನವ–ಆನೆ ಸಂಘರ್ಷ ಸಮಸ್ಯೆ...