14
July, 2025

A News 365Times Venture

14
Monday
July, 2025

A News 365Times Venture

ರೇಣುಕಾಸ್ವಾಮಿ ಕೊಲೆ ಕೇಸ್:  ನಟ ದರ್ಶನ್ ವಿರುದ್ದ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ ನಲ್ಲಿ ವಾದ

Date:

ನವದೆಹಲಿ,ಏಪ್ರಿಲ್,22,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿಲಾಗಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ.

ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿ ಪರ್ದೀವಾಲ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ನಟ ದರ್ಶನ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ನಟ ದರ್ಶನ್ ವಿರುದ್ದ ಯಾವುದೇ ಸಾಕ್ಷ್ಯಗಳಿಲ್ಲ ಯಾವ ಜಾಗದಲ್ಲಿಯೂ ಸಾಕ್ಷ್ಯಾಧಾರಗಳು ಇಲ್ಲ ಎಂದರು.

ಈ ವೇಳೆ ಹತ್ಯೆ ಮಾಡಿದಕ್ಕೆ ಫೋಟೋಗಳಿವೆ ಎಂದು ಸರ್ಕಾರದ ಪರ ವಕೀಲ ಸಿದ್ದಾರ್ಥ್ ಲೂಥ್ರಾ ಹೇಳಿದರು. ವಾದ ಮುಂದುವರೆಸಿದ ಅಭಿಷೇಕ್ ಮನು ಸಿಂಘ್ವಿ  ಇಡೀ ಪ್ರಕರಣ ಎರಡು ಹೇಳಿಕೆ ಮೇಲೆ ನಿಂತಿದೆ ಪವಿತ್ರಾಗೆ ಕೆಟ್ಟ ಮೆಸೇಜ್ ಮಾಡಿದ್ದಾರೆ  ಅಂತಾ ಆರೋಪವಿದೆ.  ನಕಲಿ ಸಾಕ್ಷ್ಯಗಳನ್ನ ಸೃಷ್ಠಿ ಮಾಡಿದ್ದಾರೆ ಎಂದರು.

ಶೇಡ್ ಬಳಿ ನಡೆದ ಘಟನೆ ವಿವರಿಸಿದ ಪೊಲೀಸರ ಪರ ವಕೀಲ ಸಿದ್ದಾರ್ಥ್ ಲೂಥ್ರಾ,  ಎಲೆಕ್ಟ್ರಾನಿಕ್ ಎವಿಡೆನ್ಸ್ ಇದೆ.  ಸಿಸಿಟಿವಿ ದೃಶ್ಯ ಕೂಡ ಸಿಕ್ಕಿದೆ . ಎಲೆಕ್ಟ್ರಿಕ್ ಬಳಸಿ ರೇಣುಕಾಸ್ವಾಮಿಗೆ ಹಿಂಸೆ ನೀಡಲಾಗಿದೆ. ಮೂಳೆಗಳು ಮುರಿದವೆ ರಕ್ತ ಸುರಿದಿದೆ ದೇಹದ ಪ್ರಮುಖ ಭಾಗ ರಕ್ತ ಹೆಪ್ಪುಗಟ್ಟಿದೆ ಎಂದು ವಾದಿಸಿದರು.

Key words: Renukaswamy, Murder case,  actor Darshan, Supreme Court

The post ರೇಣುಕಾಸ್ವಾಮಿ ಕೊಲೆ ಕೇಸ್:  ನಟ ದರ್ಶನ್ ವಿರುದ್ದ ಯಾವುದೇ ಸಾಕ್ಷ್ಯಗಳಿಲ್ಲ: ಸುಪ್ರೀಂಕೋರ್ಟ್ ನಲ್ಲಿ ವಾದ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ

ಮೈಸೂರು,ಜುಲೈ,14,2025 (www.justkannada.in): ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ...

ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರೇ ಸಹಾಯಧನಕ್ಕೆ ಅರ್ಜಿ ಸಲ್ಲಿಸಿ..

ಬೆಂಗಳೂರು.ಗ್ರಾಮಾಂತರ,ಜುಲೈ,14,2025 (www.justkannada.in): ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2025-26 ನೇ...

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ...

ಹಿರಿಯ ಪತ್ರಕರ್ತ ದಿ. ಕೆ.ಬಿ.ಗಣಪತಿ ಅವರಿಗೆ ಶ್ರದ್ಧಾಂಜಲಿ

ಮೈಸೂರು,ಜುಲೈ,14,2025 (www.justkannada.in): ನಿನ್ನೆ ನಿಧನರಾದ  ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್...