8
July, 2025

A News 365Times Venture

8
Tuesday
July, 2025

A News 365Times Venture

ಲಾಂಗ್ ಹಿಡಿದು ರೀಲ್ಸ್  ಪ್ರಕರಣ: ರಜತ್, ವಿನಯ್ ಕರತಂದು ಪೊಲೀಸರಿಂದ ಸ್ಥಳ ಮಹಜರು

Date:

ಬೆಂಗಳೂರು,ಮಾರ್ಚ್,25,2025 (www.justkannada.in): ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡರನ್ನ ಬಸವೇಶ್ವರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದೀಗ ಇಂದು ರಜತ್ ಮತ್ತು ವಿನಯ್ ಗೌಡರನ್ನ ಇಬ್ಬರನ್ನು ರೀಲ್ಸ್ ಮಾಡಿದ ಸ್ಥಳ ನಾಗರಬಾವಿಯ ಅಕ್ಷಯ್ ಸ್ಟುಡಿಯೋಗೆ ಕರೆತಂದು ಪೊಲೀಸರು ಸ್ಥಳಮಹಜರು ಮಾಡಿದ್ದಾರೆ.

ರಜತ್ ಮತ್ತು ವಿನಯ್ ಗೌಡ ಇಬ್ಬರು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಬಳಿಕ ಬಸವೇಶ್ವರ ನಗರ ಠಾಣಾ ಪೊಲೀಸರು ನೋಟಿಸ್ ನೀಡಿ ವಿಚಾರಣೆ ನಡೆಸಿ ನಿನ್ನೆ ವಶಕ್ಕೆ ಪಡೆದಿದ್ದರು. ಮಚ್ಚು ಫೈಬರ್ ಎಂಬ ಕಾರಣಕ್ಕೆ ನಿನ್ನೆ ಇಬ್ಬರನ್ನು ಬಿಟ್ಟು ಕಳುಹಿಸಲಾಗಿತ್ತು.

ಆದರೆ ರೀಲ್ಸ್ ಗೆ ಬಳಸಿದ್ದ ಮಚ್ಚುಅಸಲಿಯೋ ನಕಲಿಯೋ ಯಾವುದು ಎಂಬ ವಿಚಾರದಲ್ಲಿ ಗೊಂದಲವಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗಿದ್ದ ರಜತ್, ವಿನಯ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಇದೀಗ ಸ್ಥಳಮಹಜರು ನಡೆಸಿದ್ದಾರೆ. ನಂತರ ಇಬ್ಬರನ್ನು ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ.

Key words: Long, Reels Case,  Rajat, Vinay, police, spot

The post ಲಾಂಗ್ ಹಿಡಿದು ರೀಲ್ಸ್  ಪ್ರಕರಣ: ರಜತ್, ವಿನಯ್ ಕರತಂದು ಪೊಲೀಸರಿಂದ ಸ್ಥಳ ಮಹಜರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶಾಸಕರ ಜೊತೆ ಸುರ್ಜೇವಾಲ ಸಭೆ: ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಧಾರವಾಡ,ಜುಲೈ,8,2025 (www.justkannada.in):  ಕಾಂಗ್ರೆಸ್ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ರಾಜ್ಯದಲ್ಲಿ ಕಾಂಗ್ರೆಸ್ ದಿವಾಳಿ: ಸಿದ್ದರಾಮಯ್ಯ ಜೈಲಿಗೆ ಹೋಗಲಿದ್ದಾರೆ- ಪ್ರತಾಪ್ ಸಿಂಹ

ದಾವಣಗೆರೆ,ಜುಲೈ,8,2025 (www.justkannada.in): ಮುಡಾ ಕೇಸ್ ನಲ್ಲಿ ಜೈಲಿಗೆ ಹೋಗುವುದನ್ನ ಸಿಎಂ ಸಿದ್ದರಾಮಯ್ಯ...

ಆಡಳಿತ ಸುಧಾರಣೆ ಬಗ್ಗೆ ಚರ್ಚೆ: ಶಾಸಕರು ಸಾಕಷ್ಟು ಸಮಸ್ಯೆ ಹೇಳುತ್ತಿದ್ದಾರೆ- ರಣದೀಪ್ ಸಿಂಗ್ ಸುರ್ಜೇವಾಲ

ಬೆಂಗಳೂರು,ಜುಲೈ,7,2025 (www.justkannada.in): ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ...

ಪಡಿತರ ಸಾಗಾಟ ಲಾರಿ ಮಾಲೀಕರ ಮುಷ್ಕರಕ್ಕೆ ಮಣಿದ ಸರ್ಕಾರ:  ಬಾಕಿ ಹಣ ಬಿಡುಗಡೆಗೆ ಆದೇಶ

ಬೆಂಗಳೂರು,ಜುಲೈ,7,2025 (www.justkannada.in): 4 ತಿಂಗಳ ಪಡಿತರ ಸಾಗಾಣೆ ವೆಚ್ಚವನ್ನು ಬಾಕಿ ಉಳಿಸಿಕೊಂಡಿದ್ದ...