18
April, 2026

A News 365Times Venture

18
Saturday
April, 2026

A News 365Times Venture

ಲಾರಿ ಮಾಲೀಕರ ಮುಷ್ಕರ: ಮೊದಲ ಸುತ್ತಿನ ಸಂಧಾನ ಸಭೆ ವಿಫಲ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ಡೀಸೆಲ್ ಬೆಲೆ ಇಳಿಕೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಸಂಘ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದು, ಲಾರಿಗಳ ಸಂಚಾರ ಬಂದ್ ಆಗಿವೆ.

ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಇಂದು  ಸಾರಿಗೆ ಸಚಿವ ರಾಮಲಿಂಗರೆಡ್ಡಿ ನೇತೃತ್ವದಲ್ಲಿ ಮೊದಲ ಸುತ್ತಿನ ಸಂಧಾನ ಸಭೆ ನಡೆಯಿತು. ಆದರೆ ಮೊದಲ ಸುತ್ತಿನ ಸಂಧಾನ ಸಭೆ ವಿಫಲವಾಗಿದೆ.  ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.

ಸಂಜೆ 5.30ಕ್ಕೆ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಲಾರಿ ಮಾಲೀಕರ ಸಂಘದ ಜತೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Lorry owner, strike,  First round, meeting, fails

The post ಲಾರಿ ಮಾಲೀಕರ ಮುಷ್ಕರ: ಮೊದಲ ಸುತ್ತಿನ ಸಂಧಾನ ಸಭೆ ವಿಫಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ರಕ್ತದಲ್ಲೇ ಮಹಿಳಾ ವಿರೋಧಿಯ ನೀತಿ ಇದೆ- ಆರ್.ಅಶೋಕ್ ಕಿಡಿ

ಬೆಂಗಳೂರು ,ಏಪ್ರಿಲ್,9,2026 (www.justkannada.in):  ಇದು ಕೇವಲ ಮಸೂದೆಗೆ ವಿರೋಧವಲ್ಲ ಇದು ಕಾಂಗ್ರೆಸ್...

ಮಹಿಳೆಯರ ವಿರುದ್ದ ನಿಂತ ಕಾಂಗ್ರೆಸ್ ಗೆ ಕ್ಷಮೆ ಇಲ್ಲ- MLC  ಸಿ.ಟಿ ರವಿ ಕಿಡಿ

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ  ಸೋಲಾದ ಕುರಿತಂತೆ ಪ್ರತಿಕ್ರಿಯಿಸಿರುವ...

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: ಕಾಂಗ್ರೆಸ್ ವಿರುದ್ದ ಬಿಎಸ್ ವೈ ಕಿಡಿ

ಚಿಕ್ಕಮಗಳೂರು,ಏಪ್ರಿಲ್,18,2026 (www.justkannada.in): ಸಂಸತ್ ವಿಶೇಷ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ...

ಇದು ಸಂವಿಧಾನದ ಮೇಲೆ ಮನುವಾದ ಹೇರುವ ಬಿಲ್: ವಿಪಕ್ಷಗಳು ಬೆಂಬಲಿಸಲ್ಲ- ರಾಹುಲ್ ಗಾಂಧಿ

ನವದೆಹಲಿ,ಏಪ್ರಿಲ್,17,2026 (www.justkannada.in):  ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಮಂಡಿಸಿರುವ  ಮಹಿಳಾ ಮೀಸಲಾತಿ...