26
June, 2026

A News 365Times Venture

26
Friday
June, 2026

A News 365Times Venture

ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಜುಲೈ,31,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು  ಶವಗಳನ್ನು ಹೂತಿದ್ದಾಗಿ ತಪ್ಪೊಪ್ಪಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಪೂರ್ಣ ಆಗುವವರೆಗೂ ಚರ್ಚೆ ಮಾಡಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸದ್ಯಕ್ಕೆ ನಾವು ಈ ಬಗ್ಗೆ ಚರ್ಚೆ ಮಾಡಲ್ಲ ತನಿಖೆ ಪೂರ್ಣ  ಆಗಲಿ.  ಅದರಲ್ಲಿ ನಮಗೆ ಆಸಕ್ತಿ ಇಲ್ಲ. ಸತ್ಯ ಹೊರಬರೋದು ಅಷ್ಟೆ ಎಂದರು.

ರಾಜ್ಯದಲ್ಲಿ ಆಗಸ್ಟ್ ಅಂತ್ಯಕ್ಕೆ ಟೋಯಿಂಗ್ ಆರಂಭ ವಿಚಾರ ಕುರಿತು ಪ್ರತಿಕ್ರಿಯಿಸಿ ಪರಮೇಶ್ವರ್, ಗುತ್ತಿಗೆ ಕೊಡಲ್ಲ ಈ ಬಾರಿ ಇಲಾಖೆಯಿಂದಲೇ ಟೋಯಿಂಗ್  ಮಾಡಲಾಗುತ್ತದೆ. ರಸ್ತೆಯಲ್ಲಿ ನಿಲ್ಲಿಸುವ ವಾಹನಗಳ ಟೋಯಿಂಗ್ ಮಾಡಲಾಗುತ್ತದೆ. ಸಾರ್ವಜನಿಕರ ಜೊತೆಗೆ ಪೊಲೀಸರು ಮಾನವೀಯತೆಯಿಂದ ಶಾಂತಿ ರೀತಿಯಿಂದ ವರ್ತಿಸುವಂತೆ ಸೂಚನೆ ನೀಡಲಾಗುತ್ತದೆ ಎಂದು ತಿಳಿಸಿದರು.vtu

Key words:  Dharmasthala case, report, Home Minister, Dr. G. Parameshwar

The post ವರದಿ ಪೂರ್ಣ ಆಗುವವರೆಗೂ ಧರ್ಮಸ್ಥಳ ಕೇಸ್ ಬಗ್ಗೆ ಚರ್ಚೆ ಮಾಡಲ್ಲ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...

ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ರೆ ಕಠಿಣ ಕ್ರಮ ಅನಿವಾರ್ಯ-ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,26,2026 (www.justkannada.in): ಸರ್ಕಾರದ ಘನತೆ ಉಳಿಸುವ ವೃತ್ತಿಪರತೆ ಪ್ರದರ್ಶಿಸಿ. ಇಲ್ಲದಿದ್ದರೆ ಕಠಿಣ...

ಮುತ್ತತ್ತಿ ಕಾವೇರಿ ನದಿಯಲ್ಲಿ ಮತ್ತೊಂದು ದುರಂತ: ವೈದ್ಯರೊಬ್ಬರ ಶವ ಪತ್ತೆ

ಮಂಡ್ಯ, ಜೂನ್,26,2026 (www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ...