10
June, 2026

A News 365Times Venture

10
Wednesday
June, 2026

A News 365Times Venture

ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ

Date:

ಬೆಂಗಳೂರು,ಫೆಬ್ರವರಿ,10,2026 (www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ವಿಚಾರ ಚರ್ಚೆಯಾಗುತ್ತಿದ್ದು ತಮ್ಮ ತಮ್ಮ ನಾಯಕರ ಪರ ಬೆಂಬಲಿತ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಆರ್.ವಿ ದೇಶಪಾಂಡೆ, ವಿಳಂಬ ಮಾಡದೇ ಹೈಕಮಾಂಡ್ ತನ್ನ ನಿರ್ಣಯ ಹೇಳಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಒಂದು ನಿರ್ಣಯ ಮಾಡಬಹುದಿತ್ತು ಅನ್ನಿಸುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡೇ ಅಂತಿಮ ಅಂತಾ ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಕುರಿತು ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ತಿಳಿಸಲಿ ಎಂದು ಆಗ್ರಹಿಸಿದರು.

Key words: high command, Power Sharing, MLA, RV Deshpande

The post ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್...

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; 10 ಮಂದಿ ಬಂಧನ

ದಾವಣಗೆರೆ,ಜೂನ್,9,2026 (www.justkannada.in):  ತಂಪು ಪಾನೀಯದಲ್ಲಿ ಮತ್ತು ಬರುವ ಔಷಧಿ ನೀಡಿ ವಿವಾಹಿತ...