24
June, 2026

A News 365Times Venture

24
Wednesday
June, 2026

A News 365Times Venture

ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ

Date:

ಬೆಂಗಳೂರು,ಫೆಬ್ರವರಿ,10,2026 (www.justkannada.in):  ರಾಜ್ಯದಲ್ಲಿ ಮತ್ತೆ ಸಿಎಂ ಕುರ್ಚಿ ವಿಚಾರ ಚರ್ಚೆಯಾಗುತ್ತಿದ್ದು ತಮ್ಮ ತಮ್ಮ ನಾಯಕರ ಪರ ಬೆಂಬಲಿತ ಶಾಸಕರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಆರ್.ವಿ ದೇಶಪಾಂಡೆ, ವಿಳಂಬ ಮಾಡದೇ ಹೈಕಮಾಂಡ್ ತನ್ನ ನಿರ್ಣಯ ಹೇಳಬೇಕು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಒಂದು ನಿರ್ಣಯ ಮಾಡಬಹುದಿತ್ತು ಅನ್ನಿಸುತ್ತಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡೇ ಅಂತಿಮ ಅಂತಾ ಹೇಳಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಕುರಿತು ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ತಿಳಿಸಲಿ ಎಂದು ಆಗ್ರಹಿಸಿದರು.

Key words: high command, Power Sharing, MLA, RV Deshpande

The post ವಿಳಂಬ ಮಾಡದೇ ಹೈಕಮಾಂಡ್ ತಮ್ಮ ನಿರ್ಣಯ ಹೇಳಬೇಕು- ಶಾಸಕ ದೇಶಪಾಂಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ...

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...