15
July, 2025

A News 365Times Venture

15
Tuesday
July, 2025

A News 365Times Venture

ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,25,2025 (www.justkannada.in):  ಕೆಆರ್ ಎಸ್ ಜಲಾಶಯದಿಂದ ಬಹಳ ದೂರದಲ್ಲಿ ಕಾವೇರಿ ಆರತಿ ಮಾಡುತ್ತೇವೆ. ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧರಿಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕಾವೇರಿ ಆರತಿಗೆ ರೈತರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂದು ರೈತರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿ ಚರ್ಚಿಸಿದರು. ಸಭೆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್,  ಮಂಡ್ಯ ಜಿಲ್ಲೆ ರೈತರಿಗೆ ಅವರದ್ದೇ ಆದ ಆತಂಕಗಳು ಇರುತ್ತವೆ. ರೈತರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.  ನಂಬಿಕೆ ಪ್ರಯತ್ನ ವಿಫಲವಾಗಬಹುದು ಪ್ರಾರ್ಥನೆ ವಿಫಲವಾಗಲ್ಲ ಗಂಗಾ ಆರತಿ ನೋಡಿದ್ದೇನೆ. ತುಂಗಾ ಆರತಿ ನಡೆಯುತ್ತಿದೆ.  ಕಾವೇರಿ ಆರತಿ ನಡೆಯಬೇಕೆಂಬ ಉದ್ದೇಶವಿದೆ ಎಂದರು.

ಪ್ರವಾಸಿಗರನ್ನ ಹೆಚ್ಚಿಸುವುದೇ ನಮ್ಮ ಗುರಿಯಾಗಿದೆ.  ಕಾವೇರಿಗೆ ನಮನ ಸಲ್ಲಿಸಲು ಅನೇಕರು ಸಲಹೆ ಕೊಟ್ಟಿದ್ದಾರೆ.  ಕಾವೇರಿ ಎಲ್ಲರ ಆಸ್ತಿ ಇಲ್ಲದಿದ್ರೆ ಬೆಂಗಳೂರಿಗೆ ಕುಡಿಯಲು ನೀರಿಲ್ಲ  ಉದ್ಯೋಗ ಸೃಷ್ಠಿ ಜೊತೆ ಪ್ರವಾಸಿಗರ ಆಕರ್ಷಣೆ ಆಗಲಿದೆ.  ಕೆಲವರು ತಪ್ಪು ಗ್ರಹಿಕೆಯಿಂದ ವಿರೋಧ ವ್ಯಕ್ತಪಡಿಸಿದ್ದಾರೆ. ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧಾರ ಮಾಡಲಾಗಿದೆ. ಕೇಂದ್ರ ಸಚಿವ ಹೆಚ್ ಡಿಕೆ ಅಪಸ್ವರಕ್ಕೆ ತಲೆಕೆಡಿಸಿಕೊಳ್ಳಲ್ಲ ಎಂದರು.vtu

Key words: Decision, Cauvery Arati, DCM, DK Shivakumar

The post ವೈಭವದಿಂದ ಕಾವೇರಿ ಆರತಿ ನಡೆಸಲು ನಿರ್ಧಾರ – ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾಗಿ ಚರ್ಚಿಸಿದ ಸಂಸದ ಯದುವೀರ್‌

ಮೈಸೂರು, ಜುಲೈ, 14,2025 (www.justkannada.in):  ಕೇಂದ್ರ ಗೃಹ ಸಚಿವ ಅಮಿತ್‌ ಶಾ...