13
July, 2025

A News 365Times Venture

13
Sunday
July, 2025

A News 365Times Venture

ಶಾಕಿಂಗ್ ನ್ಯೂಸ್: ಹೃದಯಾಘಾತದಿಂದ ಮೃತರಾಪಟ್ಟವರಲ್ಲಿ ಮೈಸೂರಿಗರೇ ಹೆಚ್ಚು..!

Date:

ಮೈಸೂರು,ಜುಲೈ,1,2025 (www.justkannada.in) : ಅರಮನೆ ನಗರಿ, ಪಾರಂಪರಿಕ ನಗರಿ, ನಿವೃತ್ತರ ಸ್ವರ್ಗ ಎಂದು ಪ್ರಸಿದ್ದಿಯಾಗಿರುವ ಮೈಸೂರಿಗೆ  ಈಗ ಹೃದಯಾಘಾತ ನರಕ ಎಂಬ ಅಪಕೀರ್ತಿ ಬಂದಿದೆ. ರಾಜ್ಯದಲ್ಲಿಯೇ ಹೃದಯಾಘಾತದಿಂದ ಮೃತರಾದವಲ್ಲಿ ಮೈಸೂರಿಗರೇ ಹೆಚ್ಚು ಎಂಬ ಮಾಹಿತಿ ಜಯದೇವ ಆಸ್ಪತ್ರೆ ವರದಿಯಿಂದ ಲಭ್ಯವಾಗಿದೆ.

ಈ ಕುರಿತು ಕಳವಳ ವ್ಯಕ್ತಪಡಿಸಿದ ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥ ಡಾ.ಸದಾನಂದ್, ಪ್ರತಿ‌ದಿನ ಹೃದಯಾಘಾತದಿಂದ 3 ರಿಂದ ನಾಲ್ಕು ಮಂದಿ ಮೃತಪಡುತ್ತಿದ್ದಾರೆ. ಪ್ರತಿಶತ ಪ್ರತಿ ತಿಂಗಳು 100 ರಿಂದ 120 ಮಂದಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.  ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರತಿ ತಿಂಗಳು ನೂರು ಮಂದಿ ಸಾವನ್ನಪ್ಪುತ್ತಿರುವುದಾಗಿ ತಿಳಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಹೃದಯಾಘಾತದಿಂದ 109 ಮಂದಿ ಸಾವನ್ನಪ್ಪಿದರೆ ಮೇ ತಿಂಗಳಲ್ಲಿ 106 ಮಂದಿ ಮೃತಪಟ್ಟಿದ್ದಾರೆ. ತೀವ್ರ ಹೃದಯಾಘತಾದಿಂದಲೇ  ಪ್ರತಿತಿಂಗಳು 70 ರಿಂದ 80 ಮಂದಿ ಸಾವನ್ನಪ್ಪುತ್ತಿದ್ದು, ಈ ಪೈಕಿ ಬಹುತೇಕ ಯುವಕ ಸಮೂಹದವರೇ ಹೆಚ್ಚು ಎಂದು ಡಾ.ಸದಾನಂದ್ ಅವರು ತಿಳಿಸಿದ್ದಾರೆ.

vtu

Key words: Most, deaths, heart attacks, Mysore

The post ಶಾಕಿಂಗ್ ನ್ಯೂಸ್: ಹೃದಯಾಘಾತದಿಂದ ಮೃತರಾಪಟ್ಟವರಲ್ಲಿ ಮೈಸೂರಿಗರೇ ಹೆಚ್ಚು..! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...