16
July, 2025

A News 365Times Venture

16
Wednesday
July, 2025

A News 365Times Venture

ಶಾಸಕ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯದಿದ್ರೆ ಉಗ್ರ ಹೋರಾಟ- ಜಯ ಮೃತ್ಯುಂಜಯ ಸ್ವಾಮೀಜಿ

Date:

ಧಾರವಾಡ,ಮಾರ್ಚ್,28,2025 (www.justkannada.in):  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದಕ್ಕೆ ಕಿಡಿಕಾರಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯದಿದ್ರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,  ಬಸನಗೌಡ ಪಾಟೀಲ್ ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಚಾಟನೆ ಮಾಡುವಂತೆ ಮಾಡಿವೆ. ಬಿಜೆಪಿ ಪಕ್ಷದ ವರಿಷ್ಠರು ಯತ್ನಾಳ್‌ ಅವರ ಉಚ್ಚಾಟನೆ ಆದೇಶವನ್ನು ವಾಪಸ್ ಪಡೆಯದೇ ಹೋದರೆ ಲಿಂಗಾಯತ ಸಮುದಾಯದ ಎಲ್ಲ ಶಾಸಕರು ಬಿಜೆಪಿ ಬಿಟ್ಟು ಹೊರಬರಬೇಕು ಎಂದು ತಿಳಿಸಿದರು.

ನಮ್ಮ ಸಮಾಜಕ್ಕೆ ನಾನು ಕರೆ ಕೊಡುತ್ತೇನೆ. ಬೆಳಗಾವಿಯಲ್ಲಿ ಸಭೆ ಕರೆಯುತ್ತೇನೆ. ಮುಂದೆ ಒಂದು ದಿನ ರಾಜ್ಯದಾದ್ಯಂತ ಪ್ರತಿಭಟನೆ ಮಾಡುತ್ತೇವೆ.  ಏಪ್ರಿಲ್ 13 ರಂದು ಬೃಹತ ಸಮಾವೇಶ ಮೂಲಕ ಬಿಜೆಪಿ ವರಿಷ್ಠರಿಗೆ ತಕ್ಕ ಉತ್ತರ ಕೊಡುತ್ತೇವೆ ಎಂದರು.

Key words: MLA, Yatnal, Expansio, Jaya Mritunjaya Swamiji

The post ಶಾಸಕ ಯತ್ನಾಳ್ ಉಚ್ಚಾಟನೆ ಆದೇಶ ಹಿಂಪಡೆಯದಿದ್ರೆ ಉಗ್ರ ಹೋರಾಟ- ಜಯ ಮೃತ್ಯುಂಜಯ ಸ್ವಾಮೀಜಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ...

ಜು.19ರಂದು ಮೈಸೂರಿನಲ್ಲಿ ಸಾಧನ ಸಮಾವೇಶ: ವೇದಿಕೆ ಸ್ಥಳ ಪರಿಶೀಲನೆ ನಡೆಸಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಜುಲೈ,16,2025 (www.justkannada.in):  ಜುಲೈ 19 ರಂದು ಮೈಸೂರಿನಲ್ಲಿ ಕಾಂಗ್ರೆಸ್ ಸಾಧನ ಸಮಾವೇಶ...

ಆ.5 ರಂದು KSRTC, BMTC ಸೇರಿ 4 ನಿಗಮಗಳಿಂದ ಸಾರಿಗೆ ಮುಷ್ಕರ

ಬೆಂಗಳೂರು, ಜುಲೈ, 16,2025 (www.justkannada.in): ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ...

BJP ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಮತ್ತು ಮೀಸಲಾತಿ ಪರವಾಗಿ ಇಲ್ಲ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in): ಬಿಜೆಪಿ ತನ್ನ ಹುಟ್ಟಿನಿಂದಲೇ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ,...