23
April, 2026

A News 365Times Venture

23
Thursday
April, 2026

A News 365Times Venture

ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,7,2026 (www.justkannada.in): ಸಚಿವ ಸಂಪುಟ ಪುನಾರಚನೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

ಈ ಕುರಿತು ಮಾತನಾಡಿದ ಗೃಹ ಸಚಿವ ಪರಮೇಶ್ವರ್ , ಯಾವುದೇ ತೀರ್ಮಾನ ನಾವು ಹೇಳಲು ಆಗಲ್ಲ ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡುವುದಿಲ್ಲ. ಊಹೆ ಮಾಡಿಕೊಂಡು ಪ್ರತಿದಿನ ಮಾತನಾಡುವುದು ಸರಿಯಲ್ಲ ಎಂದರು.

ಎರಡ್ಮೂರು ಬಾರಿ ಗೆದ್ದವರು ಸಭೆ ಮಾಡಿದ್ದನ್ನ ಹೈಕಮಾಂಡ್ ಗಮನಿಸಿದೆ. ಅದರ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವರದಿ ನೀಡುತ್ತಾರೆ. ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಇನ್ನೆರಡು ವರ್ಷ ಸಿಎಂ ಹೇಳಿಕೆ  ವಿಚಾರ. ಮತ್ತೆ ಅದನ್ನೇ ಯಾಕೆ ಹೇಳೋದು ನಿನ್ನೆ ಹೇಳಿದ್ದು ಮುಗಿತು ಎಂದು ಪರಮೇಶ್ವರ್ ತಿಳಿಸಿದರು.

Key words: Cabinet restructure, High command, Home Minister, Parameshwar

The post ಸಂಪುಟ ಪುನಾರಚನೆ: ನಮ್ಮ ಅನಿಸಿಕೆಯಂತೆ ಹೈಕಮಾಂಡ್ ನಿರ್ಧಾರ ಮಾಡಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಪ್ರಧಾನಿ ಮೋದಿ ವಿರುದ್ದ ಆಕ್ಷೇಪಾರ್ಹ ಹೇಳಿಕೆ: ಖರ್ಗೆ ಅವರನ್ನ ವಜಾ ಮಾಡಿ-ಆರ್.ಅಶೋಕ್

ಬೆಂಗಳೂರು,ಏಪ್ರಿಲ್,22,2026 (www.justkannada.in): ಪ್ರಧಾನಿ ಮೋದಿ ಅವರ ಬಗ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿರುವ ...

1.70 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PSI ಮತ್ತು ಕಾನ್ ಸ್ಟೇಬಲ್

ಬಾಗಲಕೋಟೆ,ಏಪ್ರಿಲ್,22,2026 (www.justkannada.in):  ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಸಬ್ ಇನ್ ಸ್ಪೆಕ್ಟರ್,...

ಒಳಮೀಸಲಾತಿ ಇತ್ಯರ್ಥ ಆಗುವವರೆಗೆ ಹಿಂದಿನ ಮೀಸಲಾತಿಯಂತೆ ನೇಮಕ ಮಾಡಿ- ಜ್ಞಾನ ಪ್ರಕಾಶ ಸ್ವಾಮೀಜಿ ಮನವಿ

ಬೆಂಗಳೂರು,ಏಪ್ರಿಲ್,22,2026 (www.justkannada.in): ಒಳಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆಬಿದ್ದಿದ್ದು ಸುಮಾರು ಮೂರು ವರ್ಷಗಳಿಂದಲೂ...