13
July, 2025

A News 365Times Venture

13
Sunday
July, 2025

A News 365Times Venture

ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆ ಪರಿಹಾರವಾಗುತ್ತೆ: ಯಾವ ಸಮುದಾಯಕ್ಕೂ ಆತಂಕ ಬೇಡ-ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಏಪ್ರಿಲ್,17,2025 (www.justkannada.in):  ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತದೆ. ಯಾವ ಸಮುದಾಯವೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್,   ಸಂಫುಟ ಸಭೆಯಲ್ಲಿ ಎಲ್ಲಾ ಸಮುದಾಯಕ್ಕೂ ಸಮಾಧಾನ ಆಗುವಮತೆ ನಿರ್ಧಾರ ಮಾಡುತ್ತೇವೆ.  ತಾಂತ್ರಿಕ ಸಮಸ್ಯೆ ಕಾನೂನಾತ್ಮಕ ತೊಡಕು ಇದೆ.  ಪರಿಹಾರ ಹುಡುಕುವ ಕೆಲಸವನ್ನ ರಾಜ್ಯ ಸರ್ಕಾರ ಮಾಡಬೇಕು.  ನೂರಕ್ಕೆ ನೂರರಷ್ಟು ಈ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

ಜಾತಿಗಣತಿ ವರದಿ ಸಂಪೂರ್ಣವಾಗಿ ಓದಿ ತಿಳಿದುಕೊಂಡಿದ್ದೇನೆ ಯಾವ ಸಮುದಾಯದವರು ಆತಂಕಕ್ಕೆ  ಒಳಗಾಗೋದು ಬೇಡ. ಎಲ್ಲೆಲ್ಲಿ ಆತಂಕ ಇದೆ  ಒಳ್ಳೆಯದು ಇದೆ ಎಲ್ಲವನ್ನೂ ತಿಳಿಸುತ್ತೇವೆ . ಇಂದು ಎಲ್ಲಾ ಸಮಸ್ಯೆ ಪರಿಹಾರ ಸಿಗುತ್ತೆ ಎಂದರು.

Key words: Caste census, Minister MB Patil, cabinet meeting

The post ಸಂಪುಟ ಸಭೆಯಲ್ಲಿ ಎಲ್ಲಾ ಸಮಸ್ಯೆ ಪರಿಹಾರವಾಗುತ್ತೆ: ಯಾವ ಸಮುದಾಯಕ್ಕೂ ಆತಂಕ ಬೇಡ-ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...