12
July, 2025

A News 365Times Venture

12
Saturday
July, 2025

A News 365Times Venture

ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ

Date:

ಹಾಸನ,ಮಾರ್ಚ್,1,2025 (www.justkannada.in): ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಹ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಸದ್ಗುರು ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿ.ಕೆ.ಶಿವಕುಮಾರ್ ಅವರ ನಡೆ ಎಷ್ಟರ ಮಟ್ಟಿಗೆ ಸರಿಯೆನಿಸುತ್ತದೆ? ಅವರೇ ಹೇಳಬೇಕು ಎಂದರು.

ಈ ಹಿಂದೆ, ರಾಹುಲ್ ಗಾಂಧಿ ಯಾರು? ಅವರು ಗೊತ್ತೇ ಇಲ್ಲ ಎಂದು ಸದ್ಗುರು ಹೇಳಿದ್ದರು. ಅಂತವರ ಜೊತೆ ವೇದಿಕೆ ಕಾರ್ಯಕ್ರಮ ಹಂಚಿಕೊಳ್ತಾರೆ ಅಂದ್ರೆ ಇದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರೇ ಉತ್ತರ ಕೊಡಬೇಕು ಎಂದು  ಅಸಮಾಧಾನ ವ್ಯಕ್ತಪಡಿಸಿದರು.

Key words: Minister, KN Rajanna, DCM DK Shivakumar, Sadguru

The post ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೆಲವೇ ಶಾಸಕರ ಬೆಂಬಲ: ಸಿಎಂ ಹೇಳಿಕೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಏನು..?

ಬೆಂಗಳೂರು,ಜುಲೈ,11,2025 (www.justkannada.in): ಕೆಲವೇ ಶಾಸಕರ ಬೆಂಬಲ ಡಿಕೆ ಶಿವಕುಮಾರ್ ಗಿದೆ ಎಂಬ...

ದೇವನಹಳ್ಳಿ ಭೂಸ್ವಾಧೀನ ಪ್ರಕ್ರಿಯೆ : ಸಿಎಂ ಸಿದ್ದರಾಮಯ್ಯ “ನಾಟಕ” ಮಾಡುತ್ತಿದ್ದಾರೆ – ಪ್ರಕಾಶ್ ರೈ.

ಮೈಸೂರು, ಜು.೧೧,೨೦೨೫ : ದೇವನಹಳ್ಳಿ ರೈತರು ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂಬ ಬೇಡಿಕೆಯ...

ಮೈಸೂರು: ಭೂಮಿ ಖರೀದಿಗೆ ಮುಂದಾದ KPTCL: ಭೂಮಾಲೀಕರಿಗೆ ಮನವಿ

ಮೈಸೂರು,ಜುಲೈ, 11, 2025 (www.justkannada.in): ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌...

ವೈದ್ಯೆಗೆ ವರದಕ್ಷಿಣೆ ಕಿರುಕುಳ, ಗರ್ಭಪಾತ: ಐವರ ವಿರುದ್ದ FIR

ಮೈಸೂರು,ಜುಲೈ,11,2025 (www.justkannada.in): ಮದುವೆಯಾದ ಎರಡೇ ತಿಂಗಳಿಗೆ ವೈದ್ಯೆಗೆ ಕಿರುಕುಳ ನೀಡಿ ಗರ್ಭಪಾತ...