12
November, 2025

A News 365Times Venture

12
Wednesday
November, 2025

A News 365Times Venture

ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್.

Date:

ರಾಯಚೂರು,ಫೆಬ್ರವರಿ,26,2025 (www.justkannada.in):  ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ಗ್ರೇಡ್ 2 ತಹಸೀಲ್ದಾರ್ ವೊಬ್ಬರನ್ನು ಅಮಾನತು ಮಾಡಲಾಗಿದೆ.

ರಾಯಚೂರು ಜಿಲ್ಲೆಯ ದೇವದುರ್ಗದ ಗ್ರೇಡ್ 2 ತಹಸಿಲ್ದಾರ್ ವೆಂಕಟೇಶ್  ಸಸ್ಪೆಂಡ್ ಆದವರು.  ವಿವಿಧ ಪಿಂಚಣಿ ಯೋಜನೆ ತಿರಸ್ಕೃತ ಅರ್ಜಿಗಳನ್ನು ವಿಲೇವಾರಿ ಮಾಡುವ ವೇಳೆ ವಂಚನೆ ಎಸಗಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

2024-25ನೇ ಸಾಲಿನಲ್ಲಿ ದೇವದುರ್ಗ ತಾಲೂಕದಲ್ಲಿ 10,470 ಅರ್ಜಿಗಳ ವಿಲೇವಾರಿ ಮಾಡಲಾಗಿದ್ದು, ಫಲಾನುಭವಿಗಳಿಗೆ ವಿವಿಧ ಮಾಸಾಶನ ಮಂಜೂರು ಮಾಡಿ ವಂಚನೆ ಎಸಗಲಾಗಿದೆ. ಗ್ರಾಮ ಆಡಳಿತ ಅಧಿಕಾರಿ ಕಂದಾಯ ನಿರೀಕ್ಷಕರು ತಿರಸ್ಕರಿಸಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿ ವಂಚನೆ ಎಸೆಗಿರುವ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ವೆಂಕಟೇಶರನ್ನು ಅಮಾನತು ಮಾಡಲಾಗಿದೆ.

Key words: government, Economic loss, allegation, Grade 2 tehsildar, suspended

The post ಸರ್ಕಾರದ ಖಜಾನೆಗೆ 4 ಕೋಟಿ ರೂ. ಆರ್ಥಿಕ ನಷ್ಟ ಆರೋಪ : ಗ್ರೇಡ್ 2 ತಹಸೀಲ್ದಾರ್ ಸಸ್ಪೆಂಡ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...