12
August, 2026

A News 365Times Venture

12
Wednesday
August, 2026

A News 365Times Venture

ಸರ್ಕಾರದ ನಡೆ ಮನಸ್ಸಿಗೆ ನೋವು ತರಿಸಿದೆ- ಬಸವರಾಜ ಹೊರಟ್ಟಿ ಬೇಸರ

Date:

ಹುಬ್ಬಳ್ಳಿ,ಆಗಸ್ಟ್,11,2026 (www.justkannada.in):  ಕಾಂಗ್ರೆಸ್ ಆಗಸ್ಟ್ 14ರವರೆಗೂ ರಾಜೀನಾಮೆ ಕೇಳಬಾರದಿತ್ತು. ರಾಜ್ಯ ಸರ್ಕಾರದ ನಡೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಹೊರಟ್ಟಿ, ರಾಜ್ಯಪಾಲರು ರಾಜೀನಾಮೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ರಾಜ್ಯ ಸರ್ಕಾರದ ನಡೆಯಿಂದ ಮನಸಿಗೆ ನೋವು ಆಗಿದೆ. ಉಪಸಬಾಪತಿ ನೇಮಕ ಬಳಿಕ ರಾಜೀನಾಮೆ ನೀಡುತ್ತೇನೆ ಎಂದಿದ್ದೆ.  ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದೇನೆ  ರಾಜ್ಯಪಾಲರಿಗೆ  ಈ ಬಗ್ಗೆ ನಾನು ಪತ್ರ ಬರೆದಿದ್ದೇನೆ ಎಂದರು.

ಸಭಾಪತಿ ರಾಜೀನಾಮೆ ಕೇಳುವ ಅಧಿಕಾರ ಯಾರಿಗೂ ಇಲ್ಲ. ಅವಿಶ್ವಾಸ ಮಂಡನೆ ಮಾಡಿ ಕೆಳಗಿಳಿಸಬಹುದು ಕಾಂಗ್ರೆಸ್ ಆಗಸ್ಟ್ 14ರವರೆಗೂ ರಾಜೀನಾಮೆ ಕೇಳಬಾರದಿತ್ತು. ನನ್ನ ಮೇಲೆ ಅವಿಶ್ವಾಸ ಮಂಡನೆ ಮಾಡಲು ಕಾರಣವಿರಲಿಲ್ಲ. ಸ್ಪೀಕರ್ ಆಯ್ಕೆ ಮಾಡುವ ಸರ್ವಾಧಿಕಾರ ಸದನದ್ದು. ಪಕ್ಷದ ಲೆಟರ್ ಹೆಡ್ ನಲ್ಲಿ ಹೆಸರು ಪ್ರಕಟ ಮಾಡೋದು ತಪ್ಪು ಅದು  ಸಂವಿಧಾನದ ವಿರೋಧಿ ನಡೆ ಎಂದರು.

Key words: government, Decision, Basavaraja  Horatti, sadness

The post ಸರ್ಕಾರದ ನಡೆ ಮನಸ್ಸಿಗೆ ನೋವು ತರಿಸಿದೆ- ಬಸವರಾಜ ಹೊರಟ್ಟಿ ಬೇಸರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೊನೆಗೂ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಯಾವ ಖಾತೆ ಇಲ್ಲಿದೆ ಮಾಹಿತಿ

ಬೆಂಗಳೂರು, ಆಗಸ್ಟ್, 12,2026 (www.justkannada.in):  ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಚಿವರಿಗೆ...

 ಇಬ್ಬರು ಶಾಸಕರಿಗೆ ಮಹತ್ವದ ಜವಾಬ್ದಾರಿ; ಸಿ. ನರೇಂದ್ರಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

ಬೆಂಗಳೂರು, ಆಗಸ್ಟ್ 12,2026 (www.justkannada.in): ರಾಜ್ಯ ಸರ್ಕಾರ ಬುಧವಾರ ಮಹತ್ವದ ನೇಮಕಾತಿ...

ಶಶಿಧರ. ಎಸ್ ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ

ಮೈಸೂರು,ಆಗಸ್ಟ್,12,2026 (www.justkannada.in):  ಶಶಿಧರ. ಎಸ್ ಅವರಿಗೆ ಇತಿಹಾಸ ವಿಷಯದಲ್ಲಿ ಮೈಸೂರು ವಿಶ್ವ...

ನಾಳಿನ ಬಂದ್ ನಿಂದ ಪ್ರಯೋಜನವಿಲ್ಲ: ತೊಂದರೆ ಆಗದಂತೆ ಕ್ರಮ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಆಗಸ್ಟ್,12,2026 (www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ...