26
August, 2026

A News 365Times Venture

26
Wednesday
August, 2026

A News 365Times Venture

ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ

Date:

ಮೈಸೂರು,ಆಗಸ್ಟ್,2,2025 (www.justkannada.in): ಸಾಮಾಜಿಕ ಬಹಿಷ್ಕಾರ ಮತ್ತು ಮಾನಕ್ಕೆ ಅಂಜಿ ಗ್ರಾಮ ಪಂಚಾಯತಿ  ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಹುಂಡಿಯಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯ. ಘಟನೆಗೆ ಸಂಬಂಧಿಸಿದಂತೆ 6 ಜನರ ವಿರುದ್ಧ ದೂರು ದಾಖಲಾಗಿದೆ.

ಜಮೀನು ವಿಚಾರದಲ್ಲಿ ಪಕ್ಕದ ಮನೆಯವರು ಬೆದರಿಕೆ  ಹಾಕಿದ್ದಾರೆ ಎಂಬ ಆರೋಪ,  ಸಮುದಾಯದಿಂದ ಬಹಿಷ್ಕಾರ ಹಿನ್ನಲೆಯಲ್ಲಿ ಮಾನಕ್ಕೆ ಅಂಜಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ನ್ಯಾಯಕ್ಕಾಗಿ ಹೆಂಡತಿ ಅಂಗಲಾಚಿದ್ದು,  ಆಕ್ರಂದನ‌ ಮುಗಿಲು ಮುಟ್ಟಿದೆ.

ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ  ಡಿವೈಎಸ್‌ಪಿ ರಘು, ಇನ್ಸ್‌ಪೆಕ್ಟರ್‌ ಸುನಿಲ್ ಸೇರಿದಂತೆ ಇತರೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.vtu

Key words: Gram panchayath, member, suicide

The post ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ...

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...