16
May, 2026

A News 365Times Venture

16
Saturday
May, 2026

A News 365Times Venture

ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ

Date:

ಮೈಸೂರು,ಆಗಸ್ಟ್,2,2025 (www.justkannada.in): ಸಾಮಾಜಿಕ ಬಹಿಷ್ಕಾರ ಮತ್ತು ಮಾನಕ್ಕೆ ಅಂಜಿ ಗ್ರಾಮ ಪಂಚಾಯತಿ  ಸದಸ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಹುಂಡಿಯಲ್ಲಿ ಈ ಘಟನೆ ನಡೆದಿದೆ. 60 ವರ್ಷದ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಸದಸ್ಯ. ಘಟನೆಗೆ ಸಂಬಂಧಿಸಿದಂತೆ 6 ಜನರ ವಿರುದ್ಧ ದೂರು ದಾಖಲಾಗಿದೆ.

ಜಮೀನು ವಿಚಾರದಲ್ಲಿ ಪಕ್ಕದ ಮನೆಯವರು ಬೆದರಿಕೆ  ಹಾಕಿದ್ದಾರೆ ಎಂಬ ಆರೋಪ,  ಸಮುದಾಯದಿಂದ ಬಹಿಷ್ಕಾರ ಹಿನ್ನಲೆಯಲ್ಲಿ ಮಾನಕ್ಕೆ ಅಂಜಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು ನ್ಯಾಯಕ್ಕಾಗಿ ಹೆಂಡತಿ ಅಂಗಲಾಚಿದ್ದು,  ಆಕ್ರಂದನ‌ ಮುಗಿಲು ಮುಟ್ಟಿದೆ.

ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ  ಡಿವೈಎಸ್‌ಪಿ ರಘು, ಇನ್ಸ್‌ಪೆಕ್ಟರ್‌ ಸುನಿಲ್ ಸೇರಿದಂತೆ ಇತರೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.vtu

Key words: Gram panchayath, member, suicide

The post ಸಾಮಾಜಿಕ ಬಹಿಷ್ಕಾರ, ಮಾನಕ್ಕೆ ಅಂಜಿ ಗ್ರಾ. ಪಂ ಸದಸ್ಯ ಆತ್ಮಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈಶ ಗ್ರಾಮೋತ್ಸವ’ದಿಂದ ಗ್ರಾಮೀಣ ಮಹಿಳೆಯರಿಗಾಗಿ ‘ಉಚಿತ ಥ್ರೋಬಾಲ್ ತರಬೇತಿ ಶಿಬಿರ’

 ಮೈಸೂರು,ಮೇ,16, 2026 (www.justkannada.in): ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಈಶ...

ರಾಹುಲ್ ಯುದ್ದಕ್ಕೂ ಮೊದಲೇ ಎಚ್ಚರಿಸಿದ್ದರು: ಆದ್ರೆ ಗಮನ ಕೊಡಲಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  

ಉಡುಪಿ,ಮೇ,16,2026 (www.justkannada.in):   ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು 6 ತಿಂಗಳ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ

ಚಾಮರಾಜನಗರ,ಮೇ,16,2026 (www.justkannada.in): ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ...

ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು

 ಬೆಂಗಳೂರು,ಮೇ,15,2026 (www.justkannada.in): ಇಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪುರೋಹಿತರು...