11
June, 2026

A News 365Times Venture

11
Thursday
June, 2026

A News 365Times Venture

ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್

Date:

ಬೆಂಗಳೂರು,ಮೇ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 20 ರಂದು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರ ಜೊತೆ ಇಂದು ರಾಜ್ಯ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಕಾರ್ಮಿಕ  ಇಲಾಖೆ ಕಚೇರಿಯಲ್ಲಿ ಕಾರ್ಮಿಕ ಇಲಾಖೇ ಆಯುಕ್ತ ದಿನೇಶ್ ಕುಮಾರ್ ನೇತೃತ್ವದಲ್ಲಿ ಸಾರಿಗೆ ನೌಕರರ ಮುಖಂಡರ ಜೊತೆ ಸಂಧಾನ ಸಭೆ ನಡೆಯಿತು. ಆದರೆ  ಸಾರಿಗೆ ನೌಕರರನ್ನು ಮನವೊಲಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಸಭೆಯಲ್ಲಿ ಕೆಎಸ್ ಆರ್ ಟಿಸಿ ಬಿಎಂಟಿಸಿ ಸೇರಿ ನಾಲ್ಕು ನಿಗಮಗಳ ಮುಖಂಡರು, ಅಧಿಕಾರಿಗಳು ಭಾಗಿಯಾಗಿದ್ದರು.   ಸಭೆ ವಿಫಲವಾದ ಹಿನ್ನೆಲೆಯಲ್ಲಿ ಮೇ 20 ರಂದು ಸಾರಿಗೆ ನೌಕರರ ಮುಷ್ಕರ ಫಿಕ್ಸ್  ಎನ್ನಲಾಗಿದೆ.

Key words: Government, meeting, transport, workers, fails

The post ಸಾರಿಗೆ ನೌಕರರ ಜೊತೆ ಸರ್ಕಾರದ ಸಂಧಾನ ಸಭೆ ವಿಫಲ: ಮುಷ್ಕರ ಫಿಕ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಟ್ ಅಂಡ್ ರನ್ ಬೇಡ: ದಾಖಲೆ ಇದ್ರೆ ಬಿಚ್ಚಿಡಿ-ಆರ್. ಅಶೋಕ್ ಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು,ಜೂನ್,11,2026 (www.justkannada.in):  ಬೆಂಗಳೂರಿನಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ರೂ....

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: ಸರ್ಕಾರಕ್ಕೆ ಕುಟುಕಿದ JDS

ಬೆಂಗಳೂರು, ಜೂನ್​​, 12,2026 (www.justkannada.in): ಗೃಹಲಕ್ಷ್ಮಿ ಯೋಜನೆಯಲ್ಲಿ ಆಗುತ್ತಿರುವ ದುರ್ಬಳಕೆ ತಡೆಯಲು...

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು,ಜೂನ್,10,2026 (www.justkannada.in): ಪ್ರಧಾನಿಯಾಗಿ ನರೇಂದ್ರ ಮೋದಿ  12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ...

ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನ ಇಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,10,2026 (www.justkannada.in):  ಡಿಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಅಸಮಾಧಾನವಿಲ್ಲ ಎಂದು ಬೃಹತ್...