10
March, 2026

A News 365Times Venture

10
Tuesday
March, 2026

A News 365Times Venture

ಸಿಎಂಗೆ ಶಿಕ್ಷೆ ಕೊಡಿಸುವೆ : ಜನತೆ ಮುಂದೆ ಸತ್ಯ ಸಾಬೀತು ಮಾಡುವೆ- ಸ್ನೇಹಮಯಿ ಕೃಷ್ಣ ಶಪಥ

Date:

ಮೈಸೂರು,ಫೆಬ್ರವರಿ,19,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ತನಿಖಾ ವರದಿಯಲ್ಲಿ ಕ್ಲೀನ್​ ಚಿಟ್  ನೀಡಿದ್ದು ಈ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಲೋಕಾಯುಕ್ತ ಪೊಲೀಸರ ವಿರುದ್ಧ ಕಿಡಿಕಾರಿರುವ ದೂರುದಾರ ಸ್ನೇಹಮಯಿ ಕೃಷ್ಣ, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದು, ಇದನ್ನ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದೆಂದು ಹೇಳಿದ್ದಾರೆ. ತನಿಖೆ ಇನ್ನೂ ಬಾಕಿಯಿರುವಾಗಲೇ ಬಿ ರಿಪೋರ್ಟ್‌ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ತನಿಖೆ ಮುಕ್ತಾಯಗೊಳಿಸದೇ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ನಾಚಿಕೆಯಾಗಬೇಕು ಎಂದು  ವಾಗ್ದಾಳಿ ನಡೆಸಿದ್ದಾರೆ.

ಲೋಕಾಯುಕ್ತ  ಪೊಲೀಸರು ಆತ್ಮಸಾಕ್ಷಿ ಮಾರಿಕೊಂಡಿದ್ದಾರೆ.  ನಾನು ಸಾಕಷ್ಟು ಸಾಕ್ಷಿಗಳನ್ನ ಕೊಟ್ಟಿದ್ದೇನೆ ಕೋರ್ಟ್ ನಲ್ಲಿ ಪ್ರಶ್ನಿಸಿ ಅಂತಾ ಹೇಳಿದ್ದಾರೆ. ರಾಜ್ಯದ ಜನರಿಗೆ ಅಧಿಕಾರಿಗಳು ವಂಚಿಸುತ್ತಿದ್ದಾರೆ. ರಾಜ್ಯದ ಜನತೆ ಮುಂದೆ ಸತ್ಯ ಸಾಬೀತು ಮಾಡುವೆ. ಸಿಎಂಗೆ ಶಿಕ್ಷೆ ಕೊಡಿಸುವೆ ಎಂದು  ಶಪಥ  ಮಾಡಿದರು.

Key words: muda case, Lokayukta,  police,  Snehamayi Krishna

The post ಸಿಎಂಗೆ ಶಿಕ್ಷೆ ಕೊಡಿಸುವೆ : ಜನತೆ ಮುಂದೆ ಸತ್ಯ ಸಾಬೀತು ಮಾಡುವೆ- ಸ್ನೇಹಮಯಿ ಕೃಷ್ಣ ಶಪಥ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಸೋಂಕುಗಳಿಂದ...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ...

KPCC ಅಧ್ಯಕ್ಷರಾಗಿ 6 ವರ್ಷ ಯಶಸ್ವಿ: ಡಿಕೆ ಶಿವಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಯಶಸ್ವಿಯಾಗಿ 6 ವರ್ಷಗಳನ್ನು ಪೂರೈಸಿದ ಡಿಸಿಎಂ...

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ ಪೂರೈಸಿದ್ದು...