15
July, 2025

A News 365Times Venture

15
Tuesday
July, 2025

A News 365Times Venture

ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಕೋಟಿ ಕೋಟಿ ಹಣ ವಂಚಿಸಿದ್ದ ಮಹಿಳೆ ಬಂಧನ

Date:

ಬೆಂಗಳೂರು, ಜುಲೈ, 9,2025 (www.justkannada.in): ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಜನರಿಗೆ ಕೋಟಿ ಕೋಟಿ ರೂ. ಹಣ ವಂಚಿಸಿದ್ದ ಮಹಿಳೆಯನ್ನ  ಬೆಂಗಳೂರಿನ ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಸವಿತಾ ಬಂಧಿತ ಮಹಿಳೆ. ಈಕೆ ಕಿಟ್ಟಿ ಪಾರ್ಟಿಯಲ್ಲಿ ಪರಿಚಯವಾದ ಸ್ನೇಹಿತೆಯರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದು ವಂಚನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹೆಸರು ದುರ್ಬಳಕೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಕಿಟ್ಟಿ ಪಾರ್ಟಿಯಲ್ಲಿ ನೆಪದಲ್ಲಿ ಶ್ರೀಮಂತ ಮಹಿಳೆಯರನ್ನೇ ಟಾರ್ಗೇಟ್ ಮಾಡುತ್ತಿದ್ದ ಸವಿತಾ, ಈವರೆಗೆ 20ಕ್ಕೂ ಹೆಚ್ಚು ಮಹಿಳೆಯರಿಗೆ ಬರೋಬ್ಬರಿ 30 ಕೋಟಿ ರೂಪಾಯಿಗೂ ಅಧಿಕ ಹಣ ವಂಚನೆ ಮಾಡಿದ್ದಾಳೆ ಎಂದು ತಿಳಿದುಬಂದಿದ್ದು,  ಇದೀಗ ಆರೋಪಿ ಸವಿತಾಳನ್ನ ಪೊಲೀಸರು ಬಂಧಿಸಿದ್ದಾರೆ.vtu

Key words: fraud,  money, woman, Arrest

The post ಸಿಎಂ, ಡಿಸಿಎಂ ಹೆಸರಲ್ಲಿ 20ಕ್ಕೂ ಹೆಚ್ಚು ಮಂದಿಗೆ ಕೋಟಿ ಕೋಟಿ ಹಣ ವಂಚಿಸಿದ್ದ ಮಹಿಳೆ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ: ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು, ಜುಲೈ,15,2025 (www.justkannada.in): 2025-26ನೇ ಸಾಲಿಗೆ ಡಿ. ದೇವರಾಜ ಅರಸು ಹಿಂದುಳಿದ...

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ...

ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ ಉತ್ತಮ ಸೇವೆ ನೀಡಿ :  ಡಾ.ಪಿ.ಶಿವರಾಜು ನಿರ್ದೇಶನ

ಮೈಸೂರು,ಜುಲೈ,15,2025 (www.justkannada.in):  ಮೈಸೂರು ದಸರಾ ಹಿನ್ನೆಲೆಯಲ್ಲಿ ಬರುವ ಪ್ರವಾಸಿಗರನ್ನು ಅತಿಥಿಗಳೆಂದು ಗೌರವಿಸಿ...

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ...