26
February, 2026

A News 365Times Venture

26
Thursday
February, 2026

A News 365Times Venture

ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮೇಲೆ ಸಿಟ್ಟು ಕಡಿಮೆಯಾಗಿದೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯರಿಂದ ಜಾತಿ ಕಾರ್ಡ್ ಪ್ಲೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯಗೆ ಬಿಜೆಪಿ  ಮೇಲೆ ಸಿಟ್ಟು ಕಡಿಮೆಯಾಗಿದೆ ಅವರ  ಆಂತರಿಕ ಪಕ್ಷದಲ್ಲಿರುವವರ ಮೇಲೆ ಕೋಪ ಉಂಟಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ಕುರಿ ಕಾಯುವವರು ಸಿಎಂ ಆಗಿದ್ದಾರೆ ಸಂತೋಷ. ಆದರೆ  ಈ ಬಾರಿ ಬಜೆಟ್ ನಲ್ಲಾದರೂ ಅನುದಾನ ಬಿಡುಗಡೆ ಮಾಡಲಿ. ಹಿಂದುಳಿದ ಸಮುದಾಯಗಳಿಗೆ ಅನುಕೂಲ ಮಾಡಿಕೊಡಿ ಎಂದು ಬಿವೈ ವಿಜಯೇಂದ್ರ ಆಗ್ರಹಿಸಿದರು.

Key words: CM Siddaramaiah,  anger,  BJP, BY Vijayendra

The post ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಮೇಲೆ ಸಿಟ್ಟು ಕಡಿಮೆಯಾಗಿದೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಚಿಂತನೆ- ಸಚಿವ ಮಧು ಬಂಗಾರಪ್ಪ

ಬೆಂಗಳೂರು,ಫೆಬ್ರವರಿ,26,2026 (www.justkannada.in): 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media)...

ಉರ್ದು ಜಾಹೀರಾತು: ವಿಪಕ್ಷದ ನಾಯಕರ ಟೀಕೆಗಳಿಗೆ ಖಡಕ್ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,26, 2026 (www.justkannada.in): ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತು ನೀಡಿದಕ್ಕೆ...

ಸುಲಲಿತ ವಾಣಿಜ್ಯ ಸಂಸ್ಕೃತಿಗೆ ಸಂಕಲ್ಪ: ಬಾಕಿ ಇರುವ 28 ಸೇವೆಗಳ ತ್ವರಿತ ಅನುಷ್ಠಾನಕ್ಕೆ ಸಚಿವ MB ಪಾಟೀಲ್ ಸೂಚನೆ

ಬೆಂಗಳೂರು,ಫೆಬ್ರವರಿ,26,2026 (www.justkannada.in): ರಾಜ್ಯದಲ್ಲಿ ಸುಲಲಿತ ವಾಣಿಜ್ಯ ಸಂಸ್ಕೃತಿಯನ್ನು ತರಲು ರಾಜ್ಯ ಸರಕಾರವು...

ವ್ಯಕ್ತಿಗೆ ಸೈಜುಗಲ್ಲಿನಿಂದ ಜಜ್ಜಿ ಅಮಾನವೀಯ ಹಲ್ಲೆ: 11 ಮಂದಿ ಅಂದರ್

ಮಂಡ್ಯ,ಫೆಬ್ರವರಿ,26,2026 (www.justkannada.in):   ವ್ಯಕ್ತಿಯೊಬ್ಬರಿಗೆ ಕ್ಷುಲ್ಲಕ ಕಾರಣಕ್ಕೆ  ಸೈಜುಗಲ್ಲಿನಿಂದ  ಕಾಲನ್ನ ಜಜ್ಜಿ ಕ್ರೂರವಾಗಿ...