16
January, 2026

A News 365Times Venture

16
Friday
January, 2026

A News 365Times Venture

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ

Date:

ಮೈಸೂರು,ಜುಲೈ,1,2025 (www.justkannada.in): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ ಎಂದು  ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ,  ಅಧಿಕಾರ ದುರುಪಯೋಗ ಪಡಿಸಿದಕೊಂಡು ಇಲ್ಲಿವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂದರ್ಭ ಬಂದೇ ಬರುತ್ತದೆ. ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಗೆ ಬೇಕಾದ ಪೂರಕ ಸಾಕ್ಷ್ಯಾಧಾರಗಳ ಒದಗಿಸಿದ್ದೇನೆ. ಸಾಕ್ಷ್ಯಾಧಾರಗಳ ನಾಶ ಮಾಡುವ ಕೆಲಸವನ್ನ ಪೋಲಿಸರಿಂದ ಮಾಡಿಸುತ್ತಿದ್ದಾರೆ. ಸಿಎಂ ತಪ್ಪಿತಸ್ಥರೆಂದು 14 ನಿವೇಶನಗಳ ಹಿಂದಿರುಗಿಸಿದಾಗಲೇ ಜನರಿಗೆ ಗೊತ್ತಾಗಿದೆ. ಕಾದು ನೋಡಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದರು.

ಮುಡಾ ಹಗರಣ ಪ್ರಕರಣದ ಸಂಬಂಧ, ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ಕರ್ತವ್ಯ ಲೋಪವೆಸಗುತ್ತಿದ್ದಾರೆ ಎಂದು ಆರೋಪಿಸಿ ಜಿ.ಟಿ ಉದೇಶ್ ವರ್ಗಾವಣೆಗೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೊರೆ ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದ ತನಿಖೆಯನ್ನ ಪಾರದರ್ಶಕವಾಗಿ ಮಾಡುತ್ತಿಲ್ಲ. ಸಾಕ್ಷ್ಯಾಧಾರಗಳ ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯರನ್ನ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಇವರೇ ಸಹಕರಿಸುತ್ತಿದ್ದಾರೆ. ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಕೂಡಲೇ ಉದೇಶ್ ರನ್ನ ವರ್ಗಾವಣೆ ಮಾಡಬೇಕು ಎಂದು ನಿನ್ನೆ ಕೋರ್ಟ್ ನಲ್ಲಿ ವಾದ ಮಂಡಿಸಿದ್ದೇನೆ. ವಿಚಾರಣೆಯನ್ನ ಜುಲೈ 15 ಕ್ಕೆ ಮುಂದೂಡಿದ್ದಾರೆ ಎಂದು ತಿಳಿಸಿದರು.vtu

Key words: CM Siddaramaiah, jail , Snehamayi Krishna

The post ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗೇ ಹೋಗ್ತಾರೆ ಕಾದು ನೋಡಿ- ಸ್ನೇಹಮಯಿ ಕೃಷ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...