26
June, 2026

A News 365Times Venture

26
Friday
June, 2026

A News 365Times Venture

ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್

Date:

ದಾವಣಗೆರೆ,ಏಪ್ರಿಲ್,2,2026 (www.justkannada.in): ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದರು.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಆರ್.ಅಶೋಕ್,ಈ ಉಪಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತರನ್ನ ಗೆಲ್ಲಿಸಬೇಕು.  ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ ಬಡವರನ್ನ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಪ್ರಚಾರ ಮಾಡಿದ್ದಾರೆ. ಶ್ರೀಮಂತರಿಗೆ ಯಾರೂ ಮತ ಹಾಕಬೇಡಿ ಎಂದು ಹೇಳಿದ್ದಾರೆ. ಅಂದ್ರೆ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪಗೆ ವೋಟ್ ಹಾಕಿ ಎಂದರ್ಥ ಎಂದರು.

ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡುತ್ತಿರುವುದು ಕೇಂದ್ರ ಸರ್ಕಾರ ಮಾತ್ರ.  2 ರೂ. ಚೀಲ ಕೊಡುತ್ತಿರುವುದು ಸಿದ್ದರಾಮಯ್ಯ ಸರ್ಕಾರ. ಸಾಮಾನ್ಯ ಕಾರ್ಯಕರ್ತನ ವಿರುದ್ದ ಇಡೀ ಸರ್ಕಾರವೇ ಬಂದಿದೆ.  ಅವೆರೆಲ್ಲರೂ ಬರಿಗೈಯಲ್ಲಿ ಬಂದಿಲ್ಲ. ಚೀಲದಲ್ಲಿ ಹಣ ತಂದಿದ್ದಾರೆ. ಒಂದೊಂದು ಬೂತ್ ನಲ್ಲಿ ಮೂವರು ಸಚಿವರು ಶಾಸಕರು ಇದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ನಡೆಸಿದರು.

Key words: CM Siddaramaiah, campaigning, BJP, R. Ashok

The post ಸಿಎಂ ಸಿದ್ದರಾಮಯ್ಯ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಂಡೀಪುರ, ನಾಗರಹೊಳೆ ಜಂಗಲ್ ಸಫಾರಿ  ಪೂರ್ಣ ಪ್ರಮಾಣದಲ್ಲಿ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು, ಜೂನ್,26,2026 (www.justkannada.in): ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ...

ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ

ಬಾಗಲಕೋಟೆ,ಜೂನ್,26,2026 (www.justkannada.in): ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆಗಿರುವುದು ಸ್ಪಷ್ಟ. ಆದರೆ...

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...