28
April, 2026

A News 365Times Venture

28
Tuesday
April, 2026

A News 365Times Venture

ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ

Date:

ಬಾಗಲಕೋಟೆ,ಏಪ್ರಿಲ್,28,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ  ಚರ್ಚೆಯಾಗುತ್ತಿದ್ದು ಇದೀಗ ಬಿಜೆಪಿ ಸಂಸದ ಗೋವಿಂದ ಕಾರಜೋಳ ಮಹತ್ವದ ಹೇಳಿಕೆಯೊಂದನ್ನ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಗೋವಿಂದ ಕಾರಜೋಳ,  ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ. 15 ದಿನದ ಬಳಿಕ ಸಿದ್ದರಾಮಯ್ಯ ಸಿಎಂ ಆಗಿ ಇರುವುದಿಲ್ಲ. ಮೇ 4 ರಂದು 5 ರಾಜ್ಯಗಳ ಚುನಾವಣಾ ಫಲಿತಾಂಶ ಬರುತ್ತದೆ. ಆಗ ಉಪಚುನಾವಣೆ ಫಲಿತಾಂಶವೂ ಬರುತ್ತದೆ. ಇದೇ ವೇಳೇ ಸಿದ್ದರಾಮಯ್ಯನವರ  ಖುರ್ಚಿ ಫಲಿತಾಂಶವೂ ಪ್ರಕಟವಾಗುತ್ತದೆ ಎಂದು ಲೇವಡಿ ಮಾಡಿದರು.

ಸಿಎಂ ಆಗಲು ಡಿಕೆ ಶಿವಕುಮಾರ್ ತಯಾರಾಗಿ ಕೂತಿದ್ದಾರೆ. ಇತ್ತ  ಸಿದ್ದರಾಮಯ್ಯ ಹಿಂಬಾಲಕರು ಹೈಕಮಾಂಡ್ ಬಳಿ ಲಾಬಿ ನಡೆಸುತ್ತಿದ್ದಾರೆ.   40 ಶಾಸಕರು ಹೈಕಮಾಂಡ್ ಬಳಿ ಲಾಬಿ ನಡೆಸುತ್ತಿದ್ದಾರೆ. ರಾಜ್ಯಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

Key words:  Siddaramaiah, CM, only, 15 days, MP Govinda Karajola

The post ಸಿದ್ದರಾಮಯ್ಯ ಇನ್ನು 15 ದಿನ ಮಾತ್ರ ಸರದಾರ- ಸಂಸದ ಗೋವಿಂದ ಕಾರಜೋಳ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫ್ಯಾಶನ್ ಡಿಸೈನಿಂಗ್ ಉಚಿತ ತರಬೇತಿ: ಆಸಕ್ತರು ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಏಪ್ರಿಲ್, 28,2026 (www.justkannada.in): ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ...

ಜಿಟಿಟಿಸಿ ಕೇಂದ್ರದಲ್ಲಿ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ, ಏಪ್ರಿಲ್, 28,2026 (www.justkannada.in):  ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣ ಗ್ರಾಮದಲ್ಲಿರುವ...

ದಲಿತ ಸಿಎಂ ವಿಚಾರದಲ್ಲಿ ನಾನು ಈಗಲು ಬದ್ಧ: ಸಿದ್ದರಾಮಯ್ಯ ಮುಂದುವರೆಯಲಿ- ಕೆ.ಎನ್ ರಾಜಣ್ಣ

ಬೆಂಗಳೂರು,ಏಪ್ರಿಲ್,28,2026 (www.justkannada.in): ದಲಿತ ಸಿಎಂ ಆಗಬೇಕು ಎಂಬುದಕ್ಕೆ ನಾನು ಈಗಲೂ ಬದ್ದ....

ಕಾಲ ಬೇಗ ಕೂಡಿ ಬರುತ್ತಿದೆ: ಡಿಕೆಶಿಗೆ ಅಧಿಕಾರದ ಎಲ್ಲಾ ಲಕ್ಷಣಗಳು  ಕಾಣುತ್ತಿದೆ- ಶಾಸಕ ಇಕ್ಬಾಲ್ ಹುಸೇನ್

ರಾಮನಗರ,ಏಪ್ರಿಲ್,28,2026 (www.justkannada.in):  ಡಿಕೆ ಶಿವಕುಮಾರ್ ಡಿಕೆ ಶಿವಕುಮಾರ್ ಗೆ ಅಧಿಖಾರ ಸಿಗುತ್ತೆ...