10
May, 2026

A News 365Times Venture

10
Sunday
May, 2026

A News 365Times Venture

ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ

Date:

ಬಾಗಲಕೋಟೆ,ಮೇ,4,2026 (www.justkannada.in):  ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನತ್ತ ಸಾಗುತ್ತಿದ್ದು ಈ ಕುರಿತು ಸಚಿವ ಆರ್.ಬಿ ತಿಮ್ಮಾಪುರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಆರ್.ಬಿ ತಿಮ್ಮಾಪುರ, ಸಿದ್ದರಾಮಯ್ಯನವರ ಜನಪ್ರಿಯತೆ,  ಗ್ಯಾರಂಟಿ ನಮ್ಮ ಕೈಹಿಡಿಯಲಿದೆ ಬಾಗಲಕೋಟೆಯಲ್ಲಿ ನಮ್ಮದೇ ಗೆಲುವು ಅಹಿಂದ ಮತಗಳು ಕಾಂಗ್ರೆಸ್ ಪರವಾಗಿವೆ  ಎಂದಿದ್ದಾರೆ.

ಸಚಿವರು ಶಾಸಕರು, ನಾಯಕರ ಪರಿಶ್ರಮ ಗೆಲುವಿಗೆ ಕಾರಣ.  25 ಸಾವಿರ ಮತಗಳ ಅಂತರದಿಂದ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಉಪಚುನಾವಣೆ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದು ಆರ್.ಬಿ ತಿಮ್ಮಾಪುರ ತಿಳಿಸಿದರು.

Key words: Siddaramaiah, popularity, By-election, Win, Minister, R.B. Thimmapura

The post ಸಿದ್ದರಾಮಯ್ಯ ಜನಪ್ರಿಯತೆ, ಗ್ಯಾರಂಟಿ ನಮ್ಮ ಕೈಹಿಡಿದಿದೆ – ಸಚಿವ ಆರ್.ಬಿ ತಿಮ್ಮಾಪುರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ BSY ಅಭಿಮಾನೋತ್ಸವದ ಸಂಭ್ರಮ

ಚಿತ್ರದುರ್ಗ,ಮೇ,9,2026 (www.justkannadda.in): ಇಂದು ಕೋಟೆ ನಾಡು ಚಿತ್ರದುರ್ಗದಲ್ಲಿ ಮಾಜಿ ಸಿಎಂ ಬಿ.ಎಸ್....

ಪೋಷಕರ ಎಡವಟ್ಟು: ಸೋಫಾದಡಿ ಮಲಗಿದ್ದ ಮಗುಗಾಗಿ ಕಿಡ್ನಾಪ್  ದೂರು

ಮಂಡ್ಯ,ಮೇ,9,2026 (www.justkannada.in): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂ ಗ್ರಾಮದಲ್ಲಿ ಪೋಷಕರ...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ...

ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮೇ,9,2026 (www.justkannada.in): ನಾಯಕತ್ವ ಗೊಂದಲ ವಿಚಾರ ಈ ತಿಂಗಳಲ್ಲಿ ಬಗೆಹರಿಯುತ್ತೆ ಎಂದು...