30
April, 2026

A News 365Times Venture

30
Thursday
April, 2026

A News 365Times Venture

ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್ ಐಎಗೆ ನೀಡಲು ಬಿಜೆಪಿ ಆಗ್ರಹ: ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

Date:

ಮಂಗಳೂರು,ಮೇ,16,2025 (www.justkannada.in):  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ ಎನ್ ಐಎಗೆ ವಹಿಸುವಂತೆ ಬಿಜೆಪಿ ಆಗ್ರಹ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಗರು ಎಲ್ಲವನ್ನೂ ಎನ್ ಐಎ, ಸಿಬಿಐ ಕೊಡಿ ಅಂತಾ ಜಪ ಮಾಡ್ತಾರೆ ಅಷ್ಟೆ.  ಇದು ಬಿಜೆಪಿಯ ರಾಜಕೀಯ ದುರುದ್ದೇಶ ಎಂದು ಟೀಕಿಸಿದರು.

ನಮ್ಮ ಪೊಲೀಸರ ಮೇಲೆ ನಮಗೆ ವಿಶ್ವಾಸವಿದೆ. ಪಿಎಫ್ ಐ ಆಗಿರಲಿ ಯಾರೇ ಆಗಿರಲಿ ನಮ್ಮ ಪೊಲೀಸರು ಸಂಪೂರ್ಣ ತನಿಖೆ ಮಾಡುತ್ತಾರೆ.  ನಮಗೆ ನಮ್ಮ ಜನರ ಸುರಕ್ಷತೆ  ಮುಖ್ಯ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: BJP, Suhas Shetty, murder ,case, NIA, Minister, Dinesh Gundu Rao

The post ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್ ಐಎಗೆ ನೀಡಲು ಬಿಜೆಪಿ ಆಗ್ರಹ: ಸಚಿವ ದಿನೇಶ್ ಗುಂಡೂರಾವ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಮತ್ತೊಂದು ಬಲಿ:  ಈವರೆಗೆ 10 ಮಂದಿ ಸಾವು

ಬೆಂಗಳೂರು,ಏಪ್ರಿಲ್,30,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆ...

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...