6
March, 2026

A News 365Times Venture

6
Friday
March, 2026

A News 365Times Venture

ಸೂತಕದ ಸಮಯದಲ್ಲಿ ರಾಜಕೀಯ ಬೇಡ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಜೂನ್,5,2025 (www.justkannada.in): ಆರ್ ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಮೃತಪಟ್ಟ ಘಟನೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಷಾದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಆದ ಕಾಲ್ತುಳಿತ ಘಟನೆಗೆ ವಿಷಾದ ವ್ಯಕ್ತಪಡಿಸುತ್ತೇನೆ.  ಸೂತಕದ ಸಮಯಲ್ಲಿ ರಾಜಕೀಯ ಮಾಡುವುದು ಬೇಡ. ಯಾರೂ ಕೂಡು ರಾಜಕೀಯ ಮಾಡಬಾರದು. ಈ ವೇಳೆ ವೈಪಲ್ಯದ ಬಗ್ಗೆ ಚರ್ಚಿಸುವ ಸಮಯವಲ್ಲ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ.vtu

Key words: Stampede, Minister, Lakshmi Hebbalkar

The post ಸೂತಕದ ಸಮಯದಲ್ಲಿ ರಾಜಕೀಯ ಬೇಡ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್ ಎಲ್ಲಾ ವರ್ಗಗಳಿಗೆ ನೆರವು ಒದಗಿಸುವ ಮಹತ್ವದ ಯೋಜನೆ ಘೊಷಿಸಿದ್ದಾರೆ- ಎಚ್.ಎ. ವೆಂಕಟೇಶ್

ಬೆಂಗಳೂರು,ಮಾರ್ಚ್,6,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ ಬಜೆಟ್‌ ನಲ್ಲಿ...

JSS ವಿದ್ಯಾಸಂಸ್ಥೆಯಿಂದ ಅನ್ನದಾನ, ವಿದ್ಯಾದಾನ, ಉದ್ಯೋಗ ದಾನದ ಗ್ಯಾರಂಟಿ – ಲಾಗೈಡ್ ವೆಂಕಟೇಶ್

ಮೈಸೂರು,ಮಾರ್ಚ್,6,2026 (www.justkannada.in): ಈಗ ಎಲ್ಲೆಡೆ ಗ್ಯಾರಂಟಿಗಳು ಸದ್ದು ಮಾಡುತ್ತಿದ್ದು ಮೈಸೂರಿನ ಜೆಎಸ್ಎಸ್...

ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರ ಅಸಹಕಾರ ಮತ್ತು ಮಲತಾಯಿ ಧೋರಣೆ ತೋರುತ್ತಿದೆ

  ಬೆಂಗಳೂರು, ಮಾರ್ಚ್ 6:  2026-27 ನೇ ಆಯವ್ಯಯದಲ್ಲಿ  ರಾಜ್ಯದ ಜನರ ಭರವಸೆಗಳನ್ನು...

Nature Interpretation Centre: ಪ್ರಕೃತಿ–ವನ್ಯಜೀವಿ ಅರಿವಿಗೆ ಮೈಸೂರು ಮೃಗಾಲಯದಲ್ಲಿ ಹೊಸ ವೇದಿಕೆ .

  ಮೈಸೂರು, ಮಾ.೦೬,೨೦೨೬: ಮೈಸೂರು ಮೃಗಾಲಯದಲ್ಲಿ ಪ್ರಕೃತಿ ಕುರಿತು ಅರಿವು ಹೆಚ್ಚಿಸುವ ಉದ್ದೇಶದಿಂದ...