15
July, 2025

A News 365Times Venture

15
Tuesday
July, 2025

A News 365Times Venture

ಹಣ ಪಡೆದು ಮನೆ ಕೊಟ್ರೆ ಒಳ್ಳೆಯದಾಗುತ್ತಾ: ಬಿಆರ್ ಪಾಟೀಲ್ ಆರೋಪ ಬಗ್ಗೆ ತನಿಖೆಯಾಗಲಿ- ಸಚಿವ ಜಮೀರ್

Date:

ಬೆಂಗಳೂರು,ಜೂನ್,24,2025 (www.justkannada.in): ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು ಶಾಸಕ ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ತನಿಖೆಯಾಗಲಿ. ಸಿಬಿಐ ತನಿಖೆಗೂ ನೀಡಲಿ ಎಂದು ಸವಾಲು ಹಾಕಿದ್ದಾರೆ.

ಶಾಸಕ ಬಿ.ಆರ್ ಪಾಟೀಲ್ ಆರೋಪ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಹಣ ಪಡೆದು ಮನೆ ಕೊಟ್ಟರೆ ನನ್ನ ಕುಟುಂಬಕ್ಕೆ ಒಳ್ಳೆಯದಾಗುತ್ತಾ ಬಡವರ ಬಳಿ ಹಣ ತೆಗೆದುಕೊಂಡರೆ ಹುಳ ಬಿದ್ದು ಸಾಯ್ತಾರೆ. ಬಿಆರ್ ಪಾಟೀಲ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ 14 ಲಕ್ಷ ಮನೆ ಹಂಚಿಕೆ ಮಾಡಲಾಗಿತ್ತು ನಂತರ ಬಂದ ಸರ್ಕಾರ 5.8 ಲಕ್ಷ ಮನೆಗಳನ್ನ  ನೀಡುತ್ತು.  ಮೂರು ಹಂತದಲ್ಲಿ ನಾವು ಮನೆಗಳನ್ನ ಹಂಚಿಕೆ ಮಾಡುತ್ತೇವೆ. ಈಗ ನಾವು ಯಾವುದೇ ಹೊಸ ಟಾರ್ಗೆಟ್ ನೀಡಿಲ್ಲ ಎಂದರು.

ಬಿ. ಆರ್ ಪಾಟೀಲ್ ಸಚಿವರು ಹಣ ಪಡೆದಿದ್ದಾರೆ ಎಂದಿದ್ದಾರಾ..?  ಬಿಆರ್ ಪಾಟೀಲ್ ಹೇಳಿಕೆ ಬಗ್ಗೆ ತನಿಖೆ ಆಗಲಿ ಬೇಕಾದರೆ ಸಿಬಿಐ ತನಿಖೆಗೆ ಕೊಡಲಿ.  ಒಂದು ಮನೆ ಕಟ್ಟಬೇಕಾದರೆ7.5 ಲಕ್ಷ ಆಗುತ್ತೆ  ಕೇಂದ್ರದಿಂದ 1.5 ಲಕ್ಷ ಬರುತ್ತೆ ಜಿಎಸ್ ಟಿ ಹಾಕಿ 1.3 ಲಕ್ಷ ವಾಪಸ್ ಬರುತ್ತೆ. ಬಡವರ ಬಳಿ ಹಣ ಪಡೆದ್ರೆ ಒಳ್ಳೆಯದಾಗುತ್ತಾ. ಬಿಆರ್ ಪಾಟೀಲ್ ಕರೆದು ಮಾತನಾಡುತ್ತೇನೆ ಎಂದು ಸಚಿವ ಜಮೀರ್ ತಿಳಿಸಿದರು.vtu

Key words: money, house,  BR Patil, allegations, Minister,  Jameer

The post ಹಣ ಪಡೆದು ಮನೆ ಕೊಟ್ರೆ ಒಳ್ಳೆಯದಾಗುತ್ತಾ: ಬಿಆರ್ ಪಾಟೀಲ್ ಆರೋಪ ಬಗ್ಗೆ ತನಿಖೆಯಾಗಲಿ- ಸಚಿವ ಜಮೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿಗೆ ಭೇಟಿ: ವಿಶೇಷ ಮಕ್ಕಳೊಂದಿಗೆ ಸಂತಸದ ಕ್ಷಣ ಹಂಚಿಕೊಂಡ ಬಾಲಿವುಡ್ ನಟ

ಮೈಸೂರು,ಜುಲೈ,15,2025 (www.justkannada.in): ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ಇಂದು ಅಣುವ್ರತ...

‘ವೈದ್ಯರನ್ನ ಬದಲಾಯಿಸಿ, ಇಲ್ಲಾಂದ್ರೆ ಆಸ್ಪತ್ರೆ ಮುಚ್ಚಿ’: ರೋಗಿಗಳ ಪ್ರತಿಭಟನೆ, ಆಕ್ರೋಶ

ಮೈಸೂರು,ಜುಲೈ,15,2025 (www.justkannada.in): ಮೈಸೂರಿನಲ್ಲಿ ವೈದ್ಯರೊಬ್ಬರ ವರ್ತನೆಯಿಂದ ಬೇಸತ್ತ ರೋಗಿಗಳು ವೈದ್ಯರ  ವಿರುದ್ಧವೇ...

ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ..? ಸರ್ಕಾರದ ವಿರುದ್ದ ಗುಡುಗಿದ ಬಿಜೆಪಿ ವಕ್ತಾರ

ಮೈಸೂರು,ಜುಲೈ,15,2025 (www.justkannada.in): ಜುಲೈ 19ಕ್ಕೆ ಮೈಸೂರಿನಲ್ಲಿ ಸಾಧನಾ ಸಮಾವೇಶಕ್ಕೆ ಮುಂದಾಗಿರುವ ರಾಜ್ಯ...

ರೈತರ ಜಮೀನು ಭೂ ಸ್ವಾಧೀನ ಕೈ ಬಿಟ್ಟ ಸರಕಾರ: ಸಿಎಂ ಘೋಷಣೆ.

ಬೆಂಗಳೂರು,ಜುಲೈ,15,2025 (www.justkannada.in): ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರವು  ದೇವನಹಳ್ಳಿ ತಾಲೂಕು...