3
March, 2026

A News 365Times Venture

3
Tuesday
March, 2026

A News 365Times Venture

ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಮಾರ್ಚ್,20,2025 (www.justkannada.in):  ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಗೆ ಯತ್ನ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೆ ಇದೀಗ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದಲ್ಲೇ ಒಂದು ವಿಕೆಟ್ ಬೀಳಿಸಲು ಯತ್ನಿಸಲಾಗಿದೆ. ಆದ್ರೆ ಆ ವಿಕೆಟ್ ಸುಲಭವಾಗಿ ಬಿದ್ದಿಲ್ಲ. ನಮ್ಮ ಪಕ್ಷದಲ್ಲಿ ಇರೋರೇ ಮಾಡಿದ್ರೂ ಮಾಡಿರಬಹುದು. ಸಚಿವರು ಈ ಬಗ್ಗೆ  ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ ಎಂದು ಹೇಳಿದರು.

ರಾಜಕೀಯ ಕೆಳಮಟ್ಟಕ್ಕೆ ಹೋಗಿದೆ ಷಡ್ಯಂತ್ರ ನಡೆಯುತ್ತಿದೆ.  ಹನಿಟ್ರ್ಯಾಪ್ ಜಾಲ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ಹನಿಟ್ರ್ಯಾಪ್ ಮಾಡಲಾಗಿತ್ತು.  ಹನಿಟ್ರ್ಯಾಪ್ ಗೆ ಕಡಿವಾಣ ಹಾಕಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Key words: Honeytrap, wicket, our government, Minister, Satish Jarakiholi

The post ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮನೆಗಳ ಮುಂದೆ ಅಳವಡಿಸಿದ್ದ ನೀರಿನ ಮೀಟರ್ ಕಳ್ಳತನ

ಮೈಸೂರು,ಮಾರ್ಚ್,3,2026 (www.justkannada.in): ಮೈಸೂರು ನಗರದ 50ನೇ ವಾರ್ಡ್‌ನ ಬೆಸ್ತಕೇರಿ ಪ್ರದೇಶದಲ್ಲಿ ನೀರಿನ...

‘Whistle Blower Policy’ ಜಾರಿ:  ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

ಬೆಂಗಳೂರು, ಮಾರ್ಚ್,3,2026 (www.justkannada.in): ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ...

ಖಮನೈ ಹತ್ಯೆ ಬಗ್ಗೆ ಪ್ರಧಾನಿ ಮೋದಿ ಮೌನ: ಸೋನಿಯಾ ಗಾಂಧಿ ಕಿಡಿ

ನವದೆಹಲಿ, ಮಾರ್ಚ್, 3,2026 (www.justkannada.in): ಇರಾನ್ ಮೇಲೆ ಇಸ್ರೇಲ್, ಅಮೇರಿಕಾ ಜಂಟಿ...

ಮಧ್ಯ ಪ್ರಾಚ್ಯ ಕೊಲ್ಲಿ ದೇಶಗಳಲ್ಲಿ ಘರ್ಷಣೆ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭ

ಬೆಂಗಳೂರು ಗ್ರಾಮಾಂತರ, ಮಾರ್ಚ್,3,2026 (www.justkannada.in):  ಮಧ್ಯಪ್ರಾಚ್ಯ ಮತ್ತು ಕೊಲ್ಲಿ ದೇಶಗಳಲ್ಲಿ ಯುದ್ಧ,ಸಂಘರ್ಷ...