1
September, 2026

A News 365Times Venture

1
Tuesday
September, 2026

A News 365Times Venture

ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ

Date:

ಬೆಂಗಳೂರು,ಮಾರ್ಚ್,20,2025 (www.justkannada.in):  ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಗೆ ಯತ್ನ ಮಾಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೆ ಇದೀಗ ಈ ಕುರಿತು ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದಲ್ಲೇ ಒಂದು ವಿಕೆಟ್ ಬೀಳಿಸಲು ಯತ್ನಿಸಲಾಗಿದೆ. ಆದ್ರೆ ಆ ವಿಕೆಟ್ ಸುಲಭವಾಗಿ ಬಿದ್ದಿಲ್ಲ. ನಮ್ಮ ಪಕ್ಷದಲ್ಲಿ ಇರೋರೇ ಮಾಡಿದ್ರೂ ಮಾಡಿರಬಹುದು. ಸಚಿವರು ಈ ಬಗ್ಗೆ  ಸಿಎಂ ಸಿದ್ದರಾಮಯ್ಯರಿಗೆ ತಿಳಿಸಿದ್ದಾರೆ ಎಂದು ಹೇಳಿದರು.

ರಾಜಕೀಯ ಕೆಳಮಟ್ಟಕ್ಕೆ ಹೋಗಿದೆ ಷಡ್ಯಂತ್ರ ನಡೆಯುತ್ತಿದೆ.  ಹನಿಟ್ರ್ಯಾಪ್ ಜಾಲ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ಹನಿಟ್ರ್ಯಾಪ್ ಮಾಡಲಾಗಿತ್ತು.  ಹನಿಟ್ರ್ಯಾಪ್ ಗೆ ಕಡಿವಾಣ ಹಾಕಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

Key words: Honeytrap, wicket, our government, Minister, Satish Jarakiholi

The post ಹನಿಟ್ರ್ಯಾಪ್ ಮಾಡಿ ನಮ್ಮ ಸರ್ಕಾರದ ಒಂದು ವಿಕೆಟ್ ಬೀಳಿಸಲು ಯತ್ನ- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಒತ್ತು ನೀಡಿ -ಸಚಿವ ಹೆಚ್ ಸಿ ಬಾಲಕೃಷ್ಣ

ಮೈಸೂರು ಆಗಸ್ಟ್, 31,2026 (www.justkannada.in): ನಗರ ಸ್ಥಳೀಯ ಸಂಸ್ಥೆಗಳು ನೀರು, ರಸ್ತೆ,...

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 31,2026 (www.justkannada.in):  “ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ...

ಎಂಜಿನಿಯರ್ ಗಳು ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು-ಡಾ.ಎಚ್.ಆರ್.ಸುದರ್ಶನ ರೆಡ್ಡಿ

ಬೆಂಗಳೂರು,ಆಗಸ್ಟ್,31,2026 (www.justkannada.in):  ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಮಾಜದಲ್ಲಿ ಎದುರಾಗುತ್ತಿರುವ ಸಮಸ್ಯೆಗಳಿಗೆ ತಂತ್ರಜ್ಞಾನ ಉಪಯೋಗಿಸಿಕೊಂಡು...

ರೈತರು ಆಸ್ತಿ ಕಳೆದುಕೊಳ್ಳುವಾಗ ಆಗುವ ನೋವಿನ ಅರಿವಿದೆ: ನಿವೇಶನಗಳನ್ನು ಮಾರಿಕೊಳ್ಳಬೇಡಿ- ಸಿಎಂ ಡಿಕೆಶಿ ಸಲಹೆ

ಬೆಂಗಳೂರು, ಆಗಸ್ಟ್, 31,2026 (www.justkannada.in):  ನಾನೊಬ್ಬ ರೈತನ ಮಗ, ನಮ್ಮದೂ ದೊಡ್ಡ...