8
July, 2025

A News 365Times Venture

8
Tuesday
July, 2025

A News 365Times Venture

ಹಾಲುಮತದ ಕೈಯಲ್ಲಿ ಅಧಿಕಾರವಿದೆ: ಸಿಎಂ ಬದಲಾವಣೆ ಅಷ್ಟು ಸುಲಭ ಅಲ್ಲ- ಅಲೈ ದೇವರವಾಣಿ ಕಾರ್ಣಿಕ

Date:

ಗದಗ,ಜುಲೈ,7,2025 (www.justkannada.in):  ಸಿಎಂ ಬದಲಾವಣೆ ಕುರಿತು ಇತ್ತೀಚೆಗೆ ಹಲವು ಚರ್ಚೆಗಳಾಗುತ್ತಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗದಗದ ಗೌಜಗೇರಿ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ಅಲೈ ದೇವವಾಣಿ ಕಾರ್ಣಿಕ ನುಡಿದಿದೆ.

ಹಾಲುಮತದ ಕೈಯಲ್ಲಿ ಅಧಿಕಾರವಿದೆ. ನಾಯಕತ್ವ ಬದಲಾವಣೆ ಅಷ್ಟು ಸುಲಭ ಅಲ್ಲ. ಸಿಎಂ ಬದಲಾವಣೆ ಅಷ್ಟು ಸುಲುಭವಲ್ಲ.  ಹಾಲುಮತದ ಕೈಯಲ್ಲಿ ಅಧಿಕಾರ ಕೊಟ್ಟಿದ್ದೀರಿ . ಬದಲಿ ಮಾಡುವುದು ಅಷ್ಟು ಸುಲಭವಲ್ಲ. ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ ಎಂದು ಅಲೈ ದೇವವಾಣಿ ನುಡಿದಿದೆ.

ಇತ್ತೀಚೆಗೆಷ್ಟೆ ಸಿಎಂ ಸಿದ್ದರಾಮಯ್ಯ ಮಾತನಾಡಿ ನಾನೇ 5 ವರ್ಷ ಸಿಎಂ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಬಗ್ಗೆ ಧ್ವನಿ ಎತ್ತಿದ್ದವರನ್ನ ತಣ್ಣಗಾಗಿಸಿದ್ದರು.vtu

Key words: Power, Changing, CM , not, easy , Alai Devravani, Gadag

The post ಹಾಲುಮತದ ಕೈಯಲ್ಲಿ ಅಧಿಕಾರವಿದೆ: ಸಿಎಂ ಬದಲಾವಣೆ ಅಷ್ಟು ಸುಲಭ ಅಲ್ಲ- ಅಲೈ ದೇವರವಾಣಿ ಕಾರ್ಣಿಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸರ್ಕಾರಿ ನೌಕರಿಯಲ್ಲಿ ಮಹಿಳೆಯರಿಗೆ ಶೇ. 35ರಷ್ಟು ಮೀಸಲಾತಿ ಘೋಷಣೆ

ಬಿಹಾರ ,ಜುಲೈ,8,2025 (www.justkannada.in):  ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರ ಒಲೈಕೆಗಾಗಿ ...

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಮುಂದುವರಿಕೆ, ಯಾವುದೇ ಅನುಮಾನವೇ ಬೇಡ- ಎಂ.ಪಿ ರೇಣುಕಾಚಾರ್ಯ

ಶಿವಮೊಗ್ಗ,ಜುಲೈ,8,2025 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರೆಯುತ್ತಾರೆ. ಯಾವುದೇ ಅನುಮಾನವೇ...

ನಟ ಪ್ರಕಾಶ್ ರೈ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಟ ಮಾಡುತ್ತಿಲ್ಲ – ಸಚಿವ ಎಂ.ಬಿ ಪಾಟೀಲ್.

ಬೆಂಗಳೂರು,ಜುಲೈ,8,2025 (www.justkannada.in):  ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ...

ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ,ಜುಲೈ ,8, 2025 (www.justkannada.in): ನಿಯಂತ್ರಣ ತಪ್ಪಿ ರಸ್ತೆಮಧ್ಯದಲ್ಲಿ ಬಿದ್ದು ಗಾಯಗೊಂಡಿದ್ದ...