16
May, 2026

A News 365Times Venture

16
Saturday
May, 2026

A News 365Times Venture

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ

Date:

ಹಾಸನ ಜೂನ್,28,2025 (www.justkannada.in):  ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆಯುತ್ತಿದ್ದು ಇದೀಗ ಆಟೋ ಚಾಲಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆ ಸಿದ್ದೇಶ್ವರ್ ನಗರ ನಿವಾಸಿ ಗೋವಿಂದ(37) ಮೃತಪಟ್ಟ ಆಟೋಚಾಲಕ. ಗೋವಿಂದ ಅವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಆಟೋ ಚಲಾಯಿಸುವಾಗಲೇ ಎದೆನೋವು ಶುರುವಾಗಿದೆ. ಈ ವೇಳೆ ಗೋವಿಂದ ಆಟೋದಲ್ಲೇ ಹಾಸನ ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆದರೆ ಆಸ್ಪತ್ರೆಯಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಈ ಮೂಲಕ ಹಾಸನ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.vtu

Key words: Another, victim ,heart attack , Hassan district

The post ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಈಶ ಗ್ರಾಮೋತ್ಸವ’ದಿಂದ ಗ್ರಾಮೀಣ ಮಹಿಳೆಯರಿಗಾಗಿ ‘ಉಚಿತ ಥ್ರೋಬಾಲ್ ತರಬೇತಿ ಶಿಬಿರ’

 ಮೈಸೂರು,ಮೇ,16, 2026 (www.justkannada.in): ಭಾರತದ ಅತಿದೊಡ್ಡ ಗ್ರಾಮೀಣ ಕ್ರೀಡಾ ಉತ್ಸವ ಈಶ...

ರಾಹುಲ್ ಯುದ್ದಕ್ಕೂ ಮೊದಲೇ ಎಚ್ಚರಿಸಿದ್ದರು: ಆದ್ರೆ ಗಮನ ಕೊಡಲಿಲ್ಲ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  

ಉಡುಪಿ,ಮೇ,16,2026 (www.justkannada.in):   ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು 6 ತಿಂಗಳ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಪ್ರಧಾನಿ ಮೋದಿ ವಿರುದ್ದ ಸಚಿವ ವೆಂಕಟೇಶ್ ವಾಗ್ದಾಳಿ

ಚಾಮರಾಜನಗರ,ಮೇ,16,2026 (www.justkannada.in): ಪೆಟ್ರೋಲ್, ಡೀಸೆಲ್ ದರ  3ರೂ.ಏರಿಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ...

ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು

 ಬೆಂಗಳೂರು,ಮೇ,15,2026 (www.justkannada.in): ಇಂದು ಡಿಸಿಎಂ ಡಿಕೆ ಶಿವಕುಮಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪುರೋಹಿತರು...