14
May, 2026

A News 365Times Venture

14
Thursday
May, 2026

A News 365Times Venture

ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು

Date:

ಬೆಂಗಳೂರು,ಏಪ್ರಿಲ್,11,2026 (www.justkannada.in):  ಹೆಚ್.ಡಿ. ಕುಮಾರಸ್ವಾಮಿ ಅವರು  ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿಳಿಸಿದರು.

ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಆಯೋಜಿಸಿದ್ದ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಹೆಚ್ ಡಿ ದೇವೇಗೌಡರು, ಇದು ಕೇವಲ ಗ್ರಾಮ ವಾಸ್ತವ್ಯ ಮಾತ್ರವಲ್ಲ. ರೈತರ ಸಮಸ್ಯೆ ಆಲಿಸಿ, ರೈತರಿಗೆ ಆರ್ಥಿಕ ನೆರವು ಕೊಡುವ ಕೆಲಸ ಮಾಡಿದ್ದಾರೆ ಎಂದರು.

ಮಹಿಳೆಯರಿಗೆ ಮೀಸಲಾತಿ ನೀಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ ಮಹಿಳೆಯರಿಗೆ ಮೊದಲು ಮೀಸಲಾತಿ ನೀಡಿದ್ದು ಕರ್ನಾಟಕ ಸರ್ಕಾರ.  ಲೀಲಾವತಿ ಆರ್ ಪ್ರಸಾದ್ ಮೊದಲ ಬಾರಿಗೆ ಸಚಿವರಾಗಿದ್ದರು.  ಮುಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಎಲ್ಲಾ ಪಕ್ಷಗಳು ಇದನ್ನು ಅಳವಡಿಸಿಕೊಳ್ಳಿಎಂದು ದೆಹಲಿಗೆ ಹೋಗಿ ಎಲ್ಲಾ ಪಕ್ಷಗಳಿಗೆ ಮನವಿ ಮಾಡಲಾಗಿತ್ತು.   ಅದರ ಫಲವಗಿ 1995-96 ಪ್ರಣಾಳಿಕೆಯಲ್ಲಿ ಮಹಿಳಾ ಮೀಸಲಾತಿ ಅಳವಡಿಕೆ ಮಾಡಲಾಗಿತ್ತು.  ಆಗ  ಅಟಲ್ ಬಿಹಾರಿ ವಾಜಪೇಯಿ ಅವರು 13 ದಿನ ಪ್ರಧಾನಿ ಆಗಿದ್ದರು ಅದಾದ ನಂತರ   ಪಕ್ಷಗಳ  ಒಕ್ಕೂಟದಿಂದ ಪ್ರಧಾನಿಯಾಗಿದ್ದೆ ಅಂದಿನ ಸ್ಪೀಕರ್ ಮಹಿಳಾ ಮೀಸಲಾತಿ ಬಗ್ಗೆ ಚರ್ಚೆ ಮಾಡಿದರು. ಬಿಜೆಪಿಯ ಉಮಾಭಾರತಿ  ಉತ್ತರ ಪ್ರದೇಶದ ಸಿಎಂ ಆದರು. ಈಗ ಪ್ರಧಾನಿ ಮೋದಿ  ಮಹಿಳಾ ಮೀಸಳಾತಿ ಬಗ್ಗೆ ಚರ್ಚಿಸಲು ಮುಂದಾಗಿದ್ದಾರೆ.  ಈ ಬಗ್ಗೆ ಚರ್ಚೆಗೆ 3 ದಿನ ವಿಶೇಷ ಅಧಿವೇಶನ ಕರೆದಿದ್ದಾರೆ ಎಂದರು.

Key words: JDS, HDK, model, country, Former PM, HD Deve Gowda

The post ಹೆಚ್‌ ಡಿಕೆ ಜಾರಿಗೆ ತಂದಿದ್ದ ಗ್ರಾಮ ವಾಸ್ತವ್ಯ ಇಡೀ ದೇಶಕ್ಕೆ ಮಾದರಿ- ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹಿಜಾಬ್ ಗೆ ಅವಕಾಶ : ಉಪಚುನಾವಣೆಯ ನೋವು ಮರೆಯಲು ಮುಸ್ಲೀಮರ ತುಷ್ಟೀಕರಣ-ಶಾಸಕ ಸುನೀಲ್ ಕುಮಾರ್

ಬೆಂಗಳೂರು,ಮೇ,14,2026 (www.justkannada.in): ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶ ನೀಡಿರುವ ರಾಜ್ಯ...

ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಪ್ರತಿಭೆಯೇ ರಾಷ್ಟ್ರದ ಭವಿಷ್ಯದ ಶಕ್ತಿ : ಡಾ.ಈ.ಸಿ.ನಿಂಗರಾಜ್ ಗೌಡ.

ಮೈಸೂರು,ಮೇ,13,2026 (www.justkannada.in): ಶಿಕ್ಷಣವೇ ಸಮಾಜದ ಪ್ರಗತಿಯ ಅಡಿಪಾಯ, ಈಗಿನ ವಿದ್ಯಾರ್ಥಿಗಳ ಪ್ರತಿಭೆಯೇ...

ದೇಶದ ಮಕ್ಕಳ ಭವಿಷ್ಯಕ್ಕೆ ಸೆಕ್ಯೂರಿಟಿ ಬೇಡವಾ? ಕೇಂದ್ರದ ವಿರುದ್ದ ಸಚಿವ ಮಧು ಬಂಗಾರಪ್ಪ ಗುಡುಗು

ಬೆಂಗಳೂರು,ಮೇ,13,2026 (www.justkannada.in):  ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ  ಮೇ 3 ರಂದು ನಡೆದಿದ್ದ ನೀಟ್...

ನೀಟ್ ಜವಾಬ್ದಾರಿ ರಾಜ್ಯಗಳಿಗೆ ನೀಡಿ, ನಾವೇ ಪರೀಕ್ಷೆ ಮಾಡ್ತೇವೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2026 (www.justkannada.in): ರಾಜಸ್ತಾನದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...