4
May, 2026

A News 365Times Venture

4
Monday
May, 2026

A News 365Times Venture

ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ

Date:

ದಾವಣಗೆರೆ,ಫೆಬ್ರವರಿ,28,2026 (www.justkannada.in):    ಹೊಸ ಐವರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ 31 ಶಾಸಕರು ಹೈಕಮಾಂಡ್ ಗೆ ಪತ್ರ ಬರೆದ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕ ಬಸವರಾಜ ಶಿವಗಂಗ, ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜು ಶಿವಗಂಗಾ, ನಾಯಕತ್ವ ವಿಚಾರವಾಗಿ ಹೈಕಮಾಂಡ್ ಸ್ಪಷ್ಟಪಡಿಸಲಿ. ಅಧಿಕಾರ ಹಂಚಿಕೆ ಕುರಿತು ಮಾತುಕತೆ ಆಗಿದೆಯಾ?  ಸಿಎಂ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರಾ? ಸ್ಪಷ್ಟಪಡಿಸಿ ಎಂದು ಆಗ್ರಹಿಸಿದರು.

31 ಶಾಸಕರು ಪತ್ರ ಬರೆದಿದ್ದಾರೆ . ನಾನು ಸಹ ಪತ್ರಕ್ಕೆ ಸಹಿ ಹಾಕಿದ್ದೇನೆ. ಹೊಸಬರಿಗೆ ಸಚಿವ ಸ್ಥಾನ ನೀಡಿ. ಇದರಲ್ಲಿ ಮುಚ್ಚುಮರೆ ಇಲ್ಲ ಎಂದು ತಿಳಿಸಿದರು.

ಮೊನ್ನೆ ಬಾಲಕೃಷ್ಣ ನೇತೃತ್ವದಲ್ಲಿ ಊಟ ಮಾಡಿದ್ದವು.  ಈಗ ಕೇವಲ  40 ಶಾಸಕರು ಸೇರಿದ್ದೇವೆ. ಸಮಯ ಬಂದರೆ 134 ಶಾಸಕರನ್ನ ಸೇರಿಸಿ ಊಟ  ಮಾಡುತ್ತೇವೆ ಎಂದು ಬಸವರಾಜ ಶಿವಗಂಗಾ ಹೇಳಿದರು.

Key words: ministerial posts, new MLAs, Shivaganga Basavaraj

The post ಹೊಸಬರಿಗೆ ಸಚಿವ ಸ್ಥಾನ ನೀಡಿ: ಇದರಲ್ಲಿ ಮುಚ್ಚುಮರೆ ಇಲ್ಲ-ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಅಂಚೆ ಮತ ಮರು ಎಣಿಕೆ : ಶಾಸಕ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿಯ ಡಿ.ಎನ್‌ ಜೀವರಾಜ್

ಚಿಕ್ಕಮಗಳೂರು,ಮೇ,4,2026 (www.justkannada.in):  ಹೈಕೋರ್ಟ್‌ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ...

ಕಾಂಗ್ರೆಸ್ ಅವನತಿ ಶುರು: ಮಾಜಿ ಮೇಯರ್ ಶಿವಕುಮಾರ್

ಮೈಸೂರು,ಮೇ,4,2026 (www.justkannnada.in): ದುರಾಡಳಿತ, ಜನಾಭಿಪ್ರಾಯಕ್ಕೆ ಮನ್ನಣೆ ನೀಡದೆ ಗಾಂಧಿ ಕುಟುಂಬಕ್ಕೆ ಒತ್ತು...

ಮೈಸೂರು: ಮೇ 8ರಿಂದ ಚರಕದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ

ಮೈಸೂರು,ಮೇ,4,2026 (www.justkannada.in): ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ರಸ್ತೆಯಲ್ಲಿನ ಜಗನ್ನಾಥ್...

ತಮಿಳುನಾಡು ಎಲೆಕ್ಷನ್ ರಿಸಲ್ಟ್ : ಮೈತ್ರಿಗೆ ಮುಂದಾಗುತ್ತಾ TVK– Congress..?

 ಚೆನ್ನೈ,ಮೇ,4,2026 (www.justkannada.in):  ತಮಿಳುನಾಡಿನ ವಿಧಾನಸಭಾ ಫಲಿತಾಂಶ ಹೊರಬಿದ್ದಿದ್ದು ನಟ-ರಾಜಕೀಯ ನಾಯಕ ವಿಜಯ್...