24
June, 2026

A News 365Times Venture

24
Wednesday
June, 2026

A News 365Times Venture

ಅಂಗನವಾಡಿಗೆ ಹೋಗಿದ್ದ ಸಹೋದರನ ಮಗುವನ್ನೇ ಹತ್ಯೆಗೈದ ಪಾಪಿ

Date:

ಬಾಗಲಕೋಟೆ,ಜುಲೈ,22,2025 (www.justkannada.in): ಅಂಗನವಾಡಿಗೆ ಹೋಗಿದ್ದ ಸಹೋದರನ ಮಗುವನ್ನ ವ್ಯಕ್ತಿಯೊಬ್ಬ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಬೆನಕನವಾರಿ ಗ್ರಾಮದಲ್ಲಿ  ನಡೆದಿದೆ.

ಮಾರುತಿ ವಾಲಿಕರ್ ಎಂಬುವವರ 3 ವರ್ಷದ  ಮಗುವನ್ನು ಇವರ ಸಹೋದರನೇ ಆದ ಭೀಮಪ್ಪ ವಾಲೀಕಾರ ಕೊಲೆ ಮಾಡಿದ್ದಾನೆ.  ಮಗು ಅಂಗನವಾಡಿಗೆ ತೆರಳಿತ್ತು. ಈ ವೇಳೆ   ಭೀಮಪ್ಪ ವಾಲೀಕಾರ ಮಗುವನ್ನ ಅಂಗನವಾಡಿ ಹಿಂಭಾಗ ಚಾಕುವಿನಿಂದ ಕತ್ತು ಕೊಯ್ದು ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಸಹೋದರನ ಮೇಲಿನ ದ್ವೇಷದಿಂದ ಭೀಮಪ್ಪ ವಾಲೀಕಾರ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.  ಈ ಕುರಿತು ಅಮಿನಗಡ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.vtu

Key words: killed, brother, son, Anganwadi, Bagalkote

The post ಅಂಗನವಾಡಿಗೆ ಹೋಗಿದ್ದ ಸಹೋದರನ ಮಗುವನ್ನೇ ಹತ್ಯೆಗೈದ ಪಾಪಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀಟ್ ನಲ್ಲಿ ಅಕ್ರಮ: ಪ್ರತಿ ಬಾರಿ ಪ್ರಶ್ನೆ ಮಾಡಿದ್ರೂ ಯಾವುದೇ ಸುಧಾರಣೆ ಇಲ್ಲ- ಸಚಿವ ಶರಣಪ್ರಕಾಶ್ ಪಾಟೀಲ್

ಕಲಬುರುಗಿ,ಜೂನ್,24,2026 (www.justkannada.in): ಹಲವು ವರ್ಷಗಳಿಂದ ನೀಟ್ ನಲ್ಲಿ ಅಕ್ರಮ ನಡೆಯುತ್ತಿದೆ. ಪ್ರತಿಬಾರಿಯೂ...

ಮೈಸೂರು: ‘ಮನೆ‌ ಮನೆ ಹನುಮ’ ಕಾರ್ಯಕ್ರಮ ಚಾಲನೆ

ಮೈಸೂರು,ಜೂನ್,24,2026 (www.justkannada.in): ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ಸರಸ್ವತಿ ಭಾರತೀಯ...

ಕರ್ನಾಟಕ ಡ್ರಗ್ಸ್ ಕ್ಯಾಪಿಟಲ್ ಆಗುತ್ತಿದೆ, ಆ ಕಡೆ ಗಮನ ಹರಿಸಿ- MLC  ಸಿ.ಟಿ ರವಿ ತಿರುಗೇಟು

ಬೆಂಗಳೂರು,ಜೂನ್,23,2026 (www.justkannada.in): ಆರ್ ಎಸ್ ಎಸ್ ನೋಂದಣಿ ವಿಚಾರದಲ್ಲಿ ದಾಖಲೆ ಕೊಡದೆ...

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...