26
August, 2026

A News 365Times Venture

26
Wednesday
August, 2026

A News 365Times Venture

ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

Date:

ನವದೆಹಲಿ,ಮೇ,7,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ 4 ಮತ್ತು ಪಿಒಕೆಯ 5 ಉಗ್ರರ ನೆಲೆಗಳನ್ನ ಕ್ಷಿಪಣಿ ದಾಳಿ ನಡೆಸಿ ಧ್ವಂಸಗೊಳಿಸಿದ್ದು ಈ ಬೆನ್ನಲ್ಲೆ ಕೇಂದ್ರ ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ.

ನಾಳೆ 11 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಹಲವರು ಭಾಗಿಯಾಗಲಿದ್ದಾರೆ.

ನಾಳೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಎಲ್ಲಾ ಪಕ್ಷಗಳಿಗೂ ಕೇಂದ್ರ ಸಚಿವರು ಮಾಹಿತಿ ನೀಡಲಿದ್ದಾರೆ.

Key words: Operation Sindoora, Central government,all-party meeting

The post ಅಪರೇಷನ್ ಸಿಂಧೂರ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...

ಶೀಘ್ರವೇ ಉರ್ದುಸೇರಿದಂತೆ ಇತರ ವಿಷಯಗಳ ಶಿಕ್ಷಕರ ನೇಮಕ -ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್,24,2026 (www.justkannada.in):  ಉರ್ದು ಭಾಷೆ ಸೇರಿದಂತೆ ಈಗ ನಡೆಯುತ್ತಿರುವ 15...