25
June, 2026

A News 365Times Venture

25
Thursday
June, 2026

A News 365Times Venture

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ರೂ. ಅಕ್ರಮ: ಸಾಕ್ಷ್ಯ ಕೊಟ್ಟಿದ್ದೇವೆ- ಆರ್.ಅಶೋಕ್

Date:

ಬೆಂಗಳೂರು,ಫೆಬ್ರವರಿ,4,2026 (www.justkannada.in): ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ರೂ. ಅಕ್ರಮವಾಗಿದೆ. ನಾವು ಅಧಿಕಾರಿಗಳ ಆಡಿಯೋ ಸೇರಿ 5 ಸಾಕ್ಷ್ಯ ಕೊಟ್ಟಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ನುಡಿದರು.

ಇಂದು ವಿಧಾನಸಭೆಯಲ್ಲಿ ಮಾತನಾಡಿದ ಆರ್.ಅಶೋಕ್,  ಸಚಿವ ಆರ್.ಬಿ ತಿಮ್ಮಾಪುರ ರಾಜೀನಾಮೆ ನೀಢಬೇಕು. ಈ ಹಿಂದೆ ಕೆ.ಜೆ ಜಾರ್ಜ್ ರಾಜೀನಾಮೆ ಕೊಟ್ಟು ಬಳಿಕ ಸಚಿವರಾಗಲಿಲ್ಲವೇ?  ಕೆಎಸ್ ಈಶ್ವರ‍ಪ್ಪ ರಾಜೀನಾಮೆ ಕೊಡಲಿಲ್ಲವೇ? ಎಂದು ಪ್ರಶ್ನಿಸಿದರು.

ಅಸ್ಸಾಂಗೆ  ಡಿಕೆ ಶಿವಕುಮಾರ್ ಉಸ್ತುವಾರಿ,  ಕೇರಳಾಗೆ ಕೆ.ಜೆ ಜಾರ್ಜ್ ಉಸ್ತುವಾರಿ.  ಆ ರಾಜ್ಯಗಳಿಗೆ ಕರ್ನಾಟಕದ ಹಣ ಹೋಗುತ್ತಿದೆ.  ಕಾಂಗ್ರೆಸ್ ಪಕ್ಷ ಕರ್ನಾಟಕವನ್ನ ಕೇವಲ ಎಟಿಎಂ ಮಾಡಿಕೊಂಡಿಲ್ಲ ರಿಸರ್ವ್ ಬ್ಯಾಂಕ್ ಮಾಡಿಕೊಂಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆಗಿರೋದು ಸತ್ಯ ಸತ್ಯ ಎಂದು ಆರೋಪಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಶಿವಲಿಂಗೇಗೌಡ, ಯಾವನೋ ಅಸೋಸಿಯೇಷನ್ ಅವನ ಮಾತು ಕೇಳುತ್ತೀರಾ? 6 ಸಾವಿರ ಕೋಟಿ ರೂಗೆ ಸಾಕ್ಷಿ ಕೊಡಿ ಎಂದು ಟಾಂಗ್ ಕೊಟ್ಟರು.

Key words: illegal, Excise Department, evidence, R. Ashok

The post ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ರೂ. ಅಕ್ರಮ: ಸಾಕ್ಷ್ಯ ಕೊಟ್ಟಿದ್ದೇವೆ- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೊಸ ವಿದ್ಯುತ್ ಸಂಪರ್ಕಕ್ಕೆ OC ಪಡೆಯುವುದರಿಂದ ವಿನಾಯಿತಿ: ಸದುಪಯೋಗಕ್ಕೆ ಸೆಸ್ಕ್‌ ಮನವಿ

ಮೈಸೂರು, ಜೂನ್,24, 2026 (www.justkannada.in):  ಹೊಸದಾಗಿ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್...

ದೇವನಹಳ್ಳಿ ಭೂಸ್ವಾಧೀನ: ಎಕರೆಗೆ ₹2.70 ಕೋಟಿ ಪರಿಹಾರಕ್ಕೆ ಶಿಫಾರಸು

ಬೆಂಗಳೂರುಜೂನ್,24,2026 (www.justkannada.in): ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ ಗೋಕರೆಬಚ್ಚೇನಹಳ್ಳಿ ಮತ್ತು ಹ್ಯಾಡಾಳ ಗ್ರಾಮದಲ್ಲಿ...

ಶಾಸಕ ಪ್ರದೀಪ್ ಈಶ್ವರ್ ಟ್ರಸ್ಟ್‌ಗೆ ನಿವೇಶನ ಹಂಚಿಕೆ: ಹೈಕೋರ್ಟ್ ಯಥಾಸ್ಥಿತಿ ಆದೇಶ

  ಬೆಂಗಳೂರು, ಜೂ.24: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಸೇರಿದ ಪರಿಶ್ರಮ...

ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಎಂ.ಎನ್. ಅನುಚೇತ್ ನೇಮಕ

  ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಎಂ.ಎನ್....