24
June, 2026

A News 365Times Venture

24
Wednesday
June, 2026

A News 365Times Venture

ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಏಪ್ರಿಲ್,17,2026 (www.justkannada.in):  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗುಂಪು ಅಂತೀರಾ?  ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಎಂದು ಮಾಧ್ಯಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತು ತಾವು ಒಟ್ಟಿಗೆ ಪ್ರಯಾಣ ಮಾಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಗರಂ ಆದ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಮತ್ತು ನಾನು  ದಿನವು ಒಟ್ಟಿಗೆ ಕುಳಿತುಕೊಳ್ಳುತ್ತೇವೆ. ದಿನವೂ ಮಾತನಾಡುತ್ತೇವೆ. ಸುಮ್ಮನೆ ನೀವೇ ಭಾಗ ಮಾಡುತ್ತೀದ್ದೀರಿ ನನ್ನ ಗುಂಪು ನನ್ನ ಗುಂಪು ಅಂತೀರಾ ಎಲ್ಲಿದೆ ನಮ್ಮ ಗುಂಪು?  ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯನವರ   ಗುಂಪು ಅಂತೀರಾ ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ನನ್ನ ಗುಂಪು ಅಂತ ನಾನೇನಾದರೂ ಬೋರ್ಡ್ ಹಾಕಿಕೊಂಡಿದ್ದೀನಾ ? ಎಂದು ಕಿಡಿಕಾರಿದರು.

140 ಶಾಸಕರೂ ನನ್ನ ಮತ್ತು ಸಿಎಂ ಅವರ ಗುಂಪೇ.  ಸುಮ್ಮನೇ ಗುಂಪು ಎಂದು ಹೇಳುತ್ತೀರಿ ಯಾವ ಗುಂಪು ಸಹ ಇಲ್ಲ. ಒಂದೇ ಗುಂಪು ಅದು ಕಾಂಗ್ರೆಸ್ ಗುಂಪು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words: CM, group, DCM, DK Shivakumar

The post ಅವರೇನು ಸಿಎಂ ಗುಂಪು ಅಂತಾ ಬೋರ್ಡ್ ಹಾಕಿಕೊಂಡಿದ್ದಾರಾ? ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...

ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ

ಬೆಂಗಳೂರು, ಜೂನ್,23,2026 (www.justkannada.in): ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ...