10
June, 2026

A News 365Times Venture

10
Wednesday
June, 2026

A News 365Times Venture

ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ

Date:

ಕೊಡಗು,ಮೇ,18,2026 (www.justkannada.in):  ಕುಶಾಲನಗರದ ದುಬಾರೆಯಲ್ಲಿ  ಆನೆಗಳ ನಡುವೆ ಕಾದಾಟ ನಡೆದು ಮಹಿಳೆ ಬಲಿಯಾಗಿರುವ ಘಟನೆ ನಡೆದಿದೆ.

ದುಬಾರೆ ಆನೆ ಕ್ಯಾಂಪ್ ನಲ್ಲಿ ಘಟನೆ ನಡೆದಿದೆ. ಸ್ನಾನ ಮಾಡುವ ವೇಳೆ ಕಂಜನ್ ಆನೆ ಹಾಗೂ ಮಾರ್ತಾಂಡ ನಡುವೆ ಕಾದಾಟ ನಡೆದಿದ್ದು  ಈ ವೇಳೆ ಆನೆಗಳನ್ನ ನೋಡುತ್ತ ನಿಂತಿದ್ದ ಪ್ರವಾಸಿ ಮಹಿಳೆ ಚೆನ್ನೈ ಮೂಲದ ಜೀನ್ಶು  ಕಾದಾಟದ ವೇಳೆ ಸಿಲುಕಿ ಸಾವನ್ನಪ್ಪಿದ್ದಾರೆ.

ಇದನ್ನು ಕಣ್ಣಾರೇ ಕಂಡ ಮಹಿಳೆ ಜೀನ್ಶು ಅವರ ಪತಿ ಘಟನೆ ಬಗ್ಗೆ ವಿವರಿಸಿ ನೋವನ್ನ ತೋಡಿಕೊಂಡಿದ್ದಾರೆ. ನಾನು ನನ್ನ ಹೆಂಡತಿ ತಮಿಳುನಾಡಿನಿಂದ ಪ್ರವಾಸಕ್ಕೆ ಬಂದಿದ್ದವು. ಆನೆಗಳಿಗೆ ಸ್ನಾನ ಮಾಡಿಸುವುದನ್ನ ನೋಡುತ್ತಾ ನಿಂತಿದ್ದವು . ಈ ವೇಳೇ ಏಕಾಏಕಿ ಆನೆಗಳ ನಡುವೆ ಕಾದಾಟವಾಯಿತು . ಎಲ್ಲರೂ ಓಡಿ ಹೋದರು. ನಾನು ನನ್ನ ಹೆಂಡತಿ ಓಡಿ ಹೋಗಲು ಆಗಲಿಲ್ಲ ನಮ್ಮನ್ನ ಯಾರೂ ಕಾಪಾಡಲಿಲ್ಲ. ಆದರೆ ನಾನು ಬಚಾವ್ ಆದೆ.  ನನ್ನ ಪತ್ನಿ ಸಿಲುಕಿಕೊಂಡರು ಎಂದು ಮಹಿಳೆ ಪತಿ ಅಳಲು ತೋಡಿಕೊಂಡರು.

Key words: Dubare, Woman death, elephant, fight

The post ಆನೆಗಳ ಕಾದಾಟಕ್ಕೆ ಮಹಿಳೆ ಬಲಿ: ಘಟನೆ ಕಣ್ಣಾರೇ ಕಂಡು ನೋವು ತೋಡಿಕೊಂಡ ಪತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದೆಹಲಿಗೆ ತೆರಳಿದ ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜೂನ್,10,2026 (www.justkannada.in):  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ...

ಸಚಿವ ಸ್ಥಾನದಲ್ಲಿ ಮುಂದುವರಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ-ಮಧು ಬಂಗಾರಪ್ಪ

ಶಿವಮೊಗ್ಗ,ಜೂನ್,9,2026 (www.justkannada.in):  ನನ್ನನ್ನು ಸಚಿವ ಸ್ಥಾನದಲ್ಲಿ ಮುಂದುವರಿಸುವ ಬಗ್ಗೆ ಹೈಕಮಾಂಡ್ ತೀರ್ಮಾನ...

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಸ್ಪದ ಸಾವು

ಮಂಡ್ಯ,ಜೂನ್,9,2026 (www.justkannada.in): ಒಂದೇ ಕುಟುಂಬದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ...

‘ಕೈ’ನಾಯಕರು ದೇವೇಗೌಡರ ಕುರಿತು  ಮೊಸಳೆ ಕಣ್ಣೀರು ಸುರಿಸುವ ಅಗತ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್

ಬೆಂಗಳೂರು,ಜೂನ್,9,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್...