11
March, 2026

A News 365Times Venture

11
Wednesday
March, 2026

A News 365Times Venture

ಆಪರೇಷನ್ ಸಿಂಧೂರ:  ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿ

Date:

 

ನವದೆಹಲಿ ,ಮೇ,10,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7 ರಂದು ಉಗ್ರರ ಕ್ಯಾಂಪ್ ಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ಮಾಡಿದ್ದು  ಈ ದಾಳಿಯಲ್ಲಿ ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಅಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹತ್ಯೆಯಾದ ಉಗ್ರರ ಹೆಸರು ಬಹಿರಂಗವಾಗಿದ್ದು,  ಲಷ್ಕರ್-ಎ-ತೈಬಾದ ಮರ್ಕಜ್ ಇನ್ ಚಾರ್ಜ್ ಮುದಸೀರ್, ಜೈಶ್ ಎ ಮೊಹಮ್ಮದ್ ಉಗ್ರ ಹಫೀಜ್ ಮೊಹಮ್ಮದ್ ಜಮೀಲ್, ಬಹಾವಲ್ಪುರ್ ಮರ್ಕಜ್ ಸುಭಾನಲ್ಲಾದ ಇನ್ಚಾರ್ಜ್ ಆಗಿದಂತಹ ಜಮೀಲ್, ಜೈಶ್ ಎ ಮೊಹಮ್ಮದ್ ಉಗ್ರ ಮೊಹಮ್ಮದ್ ಯುಸುಫ್ ಕೂಡ ಹತ್ಯೆಯಾಗಿದ್ದಾನೆ.

ಲಷ್ಕರ್-ಎ-ತೈಬಾ ಸಂಘಟನೆಯ ಉಗ್ರ ಖಾಲಿದ್ ಸಹ ಹತ್ಯೆಯಾಗಿದ್ದಾನೆ.  ಇನ್ನು ಮುಧಾಸೀರ್ ಖಾದಿಯಾನ್ ಖಾಸ್ ಅಲಿಯಾಸ್ ಅಬು ಜಿಂದಾಲ್, ಮೊಹಮ್ಮದ್ ಯೂಸುಫ್ ಅಜರ್ ಅಲಿಯಾಸ್ ಮೊಹಮ್ಮದ್ ಸಲೀಂ, ಅಬು ಆಕಾಶಾ ಅಲಿಯಾಸ್ ಖಾಲಿದ್ ಆಫೀಸ್, ಮೊಹಮ್ಮದ್ ಜಮೀಲ್ ಹಾಗು ಉಗ್ರ ಮೊಹಮ್ಮದ್ ಹಸನ್ ಖಾನ್ ನನ್ನು ಭಾರತೀಯ ಸೇನೆ ಇದೀಗ ಹತ್ಯೆ ಮಾಡಿದೆ.

Key words: Operation Sindhoora,  Five, most wanted, terrorists, killed

The post ಆಪರೇಷನ್ ಸಿಂಧೂರ:  ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಸಿದ್ದರಾಮಯ್ಯ ಅವರ ನಾಳಿನ ಮೈಸೂರು ಪ್ರವಾಸ ರದ್ದು

ಬೆಂಗಳೂರು,ಮಾರ್ಚ್,11,2026 (www.justkannada.in): ನಾಳೆ ಸಿಎಂ ಸಿದ್ದರಾಮಯ್ಯ ಹಮ್ಮಿಕೊಂಡಿದ್ದ  ಮೈಸೂರು ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಹೌದು...

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು ನೇಮಕಾತಿಗಳು...

ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ- ಎಂ.ಬಿ ಪಾಟೀಲ್ ಅಸಮಾಧಾನ

ಬೆಂಗಳೂರು,ಮಾರ್ಚ್,11,2026 (www.justkannada.in):  ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ...

ಆ್ಯಸಿಡ್ ಸಂತ್ರಸ್ತರಿಗೆ 50 ಸಾವಿರ ರೂ. ಭತ್ಯೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

ಬೆಂಗಳೂರು,ಮಾರ್ಚ್,11,2026 (www.justkannada.in): ಆ್ಯಸಿಡ್ ದಾಳಿಗೊಳಗಾದ ಮಹಿಳೆಯರಿಗೆ ಜೀವನ ನಿರ್ವಹಣೆಗಾಗಿ 50 ಸಾವಿರ...