7
July, 2026

A News 365Times Venture

7
Tuesday
July, 2026

A News 365Times Venture

ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಜುಲೈ,6,2026 (www.justkannada.in): ಆರ್ ಎಸ್ ಎಸ್ ನವರು ಪಥಸಂಚಲನಕ್ಕೆ ಅನುಮತಿ ತೆಗೆದುಕೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ,  ಆರ್ ಎಸ್ ಎಸ್ ನವರು ಪಥಸಂಚಲನಕ್ಕೆ ಅನುಮತಿ ತೆಗೆದುಕೊಳ್ಳಬೇಕು. ಜಸ್ಟ್ ಈಗ ಮೋಹನ್ ಭಾಗವತ್ ಗೆ ಪತ್ರ ಬರೆದಿದ್ದೇನೆ 100 ವರ್ಷದ ಸಂಘಟನೆ ಕಾಗದಗಳು ಎಲ್ಲೋ ಇರಬಹುದು ಹುಡುಕುತ್ತಿದ್ದಾರೆ ಬರಲಿ.  ಇಷ್ಟು ಕೇಳಿದಕ್ಕೆ ನನ್ನ ವೈಯಕ್ತಿಕ ಮಾಹಿತಿ ಕೆದಕುತ್ತಿದ್ದಾರೆ.  ಪ್ರಿಯಾಂಕ್ ಯಾರನ್ನು ಮದುವೆಯಾಗಿದ್ದು? ಮಕ್ಕಳು ಯಾರು? ಪ್ರಿಯಾಂಕ್ ಕಪ್ಪಗಿದ್ದಾಣನಾ? ಬೆಳ್ಳಗಿದ್ದಾನಾ? ಎಲ್ಲವನ್ನೂ ಕೆದಕುತ್ತಿದ್ದಾರೆ ಇದಕ್ಕೆಲ್ಲ ನಾನು ಹೆದರುವ ವ್ಯಕ್ತಿಯಲ್ಲ ಎಂದರು.

ಎಸ್ ಐಆರ್ ಸಂಬಂಧ ಬಿಜೆಪಿ-ಜೆಡಿಎಸ್ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿ ದೂರು ಕೊಡೋದು ಒಂದು ನಾಟಕ. ಪಶ್ಚಿಮ ಬಂಗಾಳದಲ್ಲಿ ಮೊದಲು ಪ್ರತಿಭಟನೆ ಮಾಡಿದ್ದೇ ಬಿಜೆಪಿ ಅ ಮೇಲೆ ಹೊರಗಿನ ಅಧಿಕಾರಿಗಳನ್ನು ತರುವುದು ಇವರ ಪ್ಲಾನ್ ಇದೆಲ್ಲವೂ ಒಂದು ಗೇಮ್ ಪ್ಲಾನ್  ಎಂದು ಟೀಕಿಸಿದರು.

Key words: Permission, RSS, processions,  Home Minister, Priyank Kharge

The post ಆರ್ ಎಸ್ ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ- ಗೃಹ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

SIR ಪ್ರಕ್ರಿಯೆ: ಚುನಾವಣಾ ಆಯೋಗಕ್ಕೆ ದೋಸ್ತಿ ನಾಯಕರಿಂದ ದೂರು

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ನಡೆಯುತ್ತಿರುವ ಎಸ್ ಐಆರ್ ಪ್ರಕ್ರಿಯೆ ವೇಳೆ ನಿಯಮ...

ಹಲವೆಡೆ ಮಳೆ: ಕುಡಿಯುವ ನೀರಿಗೆ ಸಮಸ್ಯೆ ಆಗಲ್ಲ-  ಡಿಸಿಎಂ ಪರಮೇಶ್ವರ್

ಬೆಂಗಳೂರು,ಜುಲೈ,6,2026 (www.justkannada.in):  ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು ಜಲಾಶಯಗಳಿಗೆ ಒಳಹರಿವು ಬರುತ್ತಿದೆ. ಹೀಗಾಗಿ...

ಕಬಿನಿ ಡ್ಯಾಂ ಒಳಹರಿವು ಹೆಚ್ಚಳ: ಒಂದೇ ದಿನದಲ್ಲಿ 6 ಅಡಿ ಏರಿಕೆ

ಮೈಸೂರು,ಜುಲೈ,6,2026 (www.justkannada.in): ಕೇರಳದ ವೈನಾಡಿನಲ್ಲಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ಮೊದಲು...

ಮೈಸೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಜಗಳ ಬಿಡಿಸಲು ಬಂದವರ ಮೇಲೆಯೇ ಅಟ್ಯಾಕ್

ಮೈಸೂರು,ಜುಲೈ,6,2026 (www.justkannada.in): ಕುಡಿದು ಆಟೋದಲ್ಲಿ ಬಂದಿದ್ದ ಮೂವರು ಕ್ಯಾಂಟರ್ ಗೆ ಅಟೋ...