20
August, 2026

A News 365Times Venture

20
Thursday
August, 2026

A News 365Times Venture

ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ

Date:

ಮಂಡ್ಯ,ಆಗಸ್ಟ್,20,2026 (www.justkannada.in):  ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಆಗಸ್ಟ್ 26 ರಂದು ಕೆಆರ್ ಎಸ್ ಮುತ್ತಿಗೆ ಹಾಕುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನ ಖಂಡಿಸಿ ಇಂದು ಮಂಡ್ಯದ ಸಂಜಯ್ ವೃತ್ತದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್  ನಾಗರಾಜ್ ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ಕೆಆರ್ ಎಸ ನಿಂದ ತಮಿಳುನಾಡಿಗೆ ನಿತ್ಯ ನೀರು ಹರಿಸುತ್ತಿದ್ದೀರಿ. ನೀರು ಹರಿಸಲ್ಲವೆಂದಿ ಹೇಳುತ್ತಿದ್ದೀರಿ. ಆದರೆ 15 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.  ಆಗಸ್ಟ್ 26ರಂದು ಕೆಆರ್ ಎಸ್ ಗೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದರು.

ರಸ್ತೆ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆ ಮಂಡ್ಯ ಪೊಲೀಸರು  ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದರು.

Key words: Cauvery water, Tamilnadu,  KRS , protest, August 26, Vatal Nagaraj

The post ಆ.26 ರಂದು ಕೆಆರ್ ಎಸ್ ಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಹೆಚ್ಚಿಸಲು ಸಹಾಯ ಮಾಡುವೆ: ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು, ಆಗಸ್ಟ್,20,2026 (www.justkannada.in): ರಾಜ್ಯದ ಬಿಸಿಯೂಟ ನೌಕರರ ಪರವಾಗಿ ಎಂದಿಗೂ ನಾನು...

ರೇಣುಕಾಸ್ವಾಮಿ ಕೊಲೆ ಕೇಸ್: ಸತ್ಯಸಂಗತಿ ನೂರಕ್ಕೆ ನೂರರಷ್ಟು ಬಹಿರಂಗಪಡಿಸುತ್ತೇನೆ ಎಂದು ಒಪ್ಪಿಕೊಂಡ ಆರೋಪಿ

ಬೆಂಗಳೂರು,ಆಗಸ್ಟ್.20,2026 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯವಾದ ಸಂಗತಿಯನ್ನ ನೂರಕ್ಕೆ...

ರಾಜೀವ್‌ ಗಾಂಧಿ, ದೇವರಾಜ ಅರಸು ಅವರ ಆದರ್ಶಗಳನ್ನು ಯುವಜನತೆಗೆ ಹೆಚ್ಚೆಚ್ಚು ಪರಿಚಯಿಸಬೇಕು-ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್, 20,2026 (www.justkannada.in):  ಮುತ್ಸದ್ದಿ ನಾಯಕರಾದ ರಾಜೀವ್‌ ಗಾಂಧಿ ಮತ್ತು...

ಒಬಿಸಿ ಆಯೋಗಗಳ ವರದಿ ಜಾರಿಯಲ್ಲಿ ವಿಳಂಬ: ಸಾಮಾಜಿಕ ನ್ಯಾಯಕ್ಕೆ ಎದುರಾಗಿರುವ ಸಂವಿಧಾನಾತ್ಮಕ ಸವಾಲು

ಮೈಸೂರು,ಆಗಸ್ಟ್,20,2026 (www.justkannada.in): ಮಧುಸೂದನ್ ನಾಯಕ್ ವರದಿಯು ಕರ್ನಾಟಕದ ವಿವಿಧ ಹಿಂದುಳಿದ ಸಮುದಾಯಗಳ...