7
July, 2025

A News 365Times Venture

7
Monday
July, 2025

A News 365Times Venture

ಆ.3ನೇ ವಾರ ‘ಪತ್ರಕರ್ತರಿಗೆ ಕನ್ನಡ ಸಾಹಿತ್ಯ’ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ

Date:

ಬೆಂಗಳೂರು,ಜುಲೈ,7,2025 (www.justkannada.in): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು, ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು.

ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 25-07-2025 ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಟ್ https://sahithyaacademy.karnataka.gov.in  ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನ ಪಡೆದುಕೊಳ್ಳಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿ ತಿಳಿಸಿದೆ.vtu

Key words: Kannada literature, journalists, study camp,

The post ಆ.3ನೇ ವಾರ ‘ಪತ್ರಕರ್ತರಿಗೆ ಕನ್ನಡ ಸಾಹಿತ್ಯ’ ಅಧ್ಯಯನ ಶಿಬಿರ: ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ

ಮೈಸೂರು,ಜುಲೈ,7,2025 (www.justkannada.in):  ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ...

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜುಲೈ,7,2025 (www.justkannada.in): ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಹೃದಯಾಘಾತ ಒಂದು...

ಮಾಸ್ ಲೀಡರ್ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರ ಮಾಡಲು ಪಕ್ಷ ಚಿಂತನೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಜುಲೈ,7,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ AICC ಹಿಂದುಳಿದ ವರ್ಗಗಳ ರಾಷ್ಟ್ರೀಯ...

ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್  ಶಾಸಕರಿಗೇ ವಿಶ್ವಾಸ...