30
April, 2026

A News 365Times Venture

30
Thursday
April, 2026

A News 365Times Venture

ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ  

Date:

ಮೈಸೂರು,ಜುಲೈ,19,2025 (www.justkannada.in): ನಮ್ಮ ರೇಡಿಯೋ ಮಾನಸ CRS 89.6 FM App ಹಾಗೂ 89.6 FM ಕಂಪನಾಂಕದಲ್ಲಿ ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಬೆಳಿಗ್ಗೆ 7 ಗಂಟೆಗೆ ಪ್ರಸಾರವಾಗಿದ್ದು, ಇದೇ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಮರು ಪ್ರಸಾರವಾಗಲಿದೆ.

Radio Manasa CRS 89.6 FM App Google Play Store ನಲ್ಲಿ ಲಭ್ಯವಿದ್ದು. ಎಲ್ಲರು Download ಮಾಡ ಬಹುದಾಗಿದೆ. ಅಥವಾ ಈ ಕೆಳಗಿರುವ ಲಿಂಕ್ ಅನ್ನು ಒತ್ತಿ ರೇಡಿಯೋ ಮಾನಸ App ಅನ್ನು Download ಮಾಡಿ ಕೊಂಡು ವಿಶ್ವದಾದ್ಯಂತ ಎಲ್ಲರು ಸಹ ಕೇಳಬಹುದು. https://play.google.com/store/apps/details?id=com.manasa ಪ್ರತಿ ದಿನ  ಮೈಸೂರು ವಿಶ್ವವಿದ್ಯಾನಿಲಯ  ಪ್ರಸ್ತುತ ಪಡಿಸುವ ರೇಡಿಯೋ ಮಾನಸದ ಕಾರ್ಯಕ್ರಮವು ಬೆಳಿಗ್ಗೆ 7ರಿಂದ9 ಗಂಟೆ  ಹಾಗೂ ಮಧ್ಯಾಹ್ನ 12ರಿಂದ 2ಗಂಟೆಗೆ ಸಂಜೆ 4ರಿಂದ 6ಗಂಟೆಗೆ ಪ್ರಸಾರವಾಗಲಿದೆ.vtu

Key words: Mysore University, Registrar, M.K. Savita , broadcast, special program

The post ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....

SSLC ಪರೀಕ್ಷೆಯಲ್ಲಿ 2ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಡಾ: ಪುಷ್ಪ ಅಮರನಾಥ್ ಅಭಿನಂದನೆ

ಮೈಸೂರು, ಏಪ್ರಿಲ್,29,2026 (www.justkannada.in):  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ...